ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೊನೆಯ ಬಾರಿ ನಟಿಸಿರುವ ಚಿತ್ರ ಗಂಧದ ಗುಡಿ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಗೊಂಡಿದೆ.
ಈ ಸಿನಿಮಾಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ.
ʼಅಪ್ಪು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ವಾಸಿಸುತ್ತಾನೆ. ಅವರು ತೇಜಸ್ಸಿನ ವ್ಯಕ್ತಿಯಾಗಿದ್ದರು, ಶಕ್ತಿಯಿಂದ ತುಂಬಿದ್ದರು ಮತ್ತು ಅಪ್ರತಿಮ ಪ್ರತಿಭೆಯಿಂದ ಆಶೀರ್ವದಿಸಿದರು. #ಗಂಧದಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ಸಂರಕ್ಷಣೆಗೆ ಗೌರವವಾಗಿದೆ. ಈ ಪ್ರಯತ್ನಕ್ಕೆ ನನ್ನ ಶುಭಾಶಯಗಳುʼ ಎಂದು ಟ್ವೀಟ್ ಮಾಡುವ ಮೂಲಕ ನರೇಂದ್ರ ಮೋದಿ ಅವರು ಸಿನಿಮಾಗೆ ಶುಭಾಶಯ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಮೊಮ್ಮಾಯಿ ಅವರು ಕೂಡು ಗಂಧದಗುಡಿ ಸಿನಿಮಾಗೆ ಶುಭಕೋರಿದ್ದು,
ಗಂಧದಗುಡಿ ಅಪ್ಪು ಹೃದಯಕ್ಕೆ ಹತ್ತಿರ. ಅಪ್ಪು ನಮ್ಮೆಲ್ಲರ ಹೃದಯಕ್ಕೆ ಹತ್ತಿರ. ಗಂಧದಗುಡಿ ಕರ್ನಾಟಕದ ಆಸ್ತಿ, ಅಪ್ಪು ಗಂಧದಗುಡಿಯ ಆಸ್ತಿ.
ಗಂಧದಗುಡಿ ನಮ್ಮನ್ನೆಲ್ಲ ಹೊಸತೊಂದು ಲೋಕಕ್ಕೆ ಕರೆದೊಯ್ಯಲಿದೆ ಎಂಬ ಭರವಸೆ ಟ್ರೇಲರ್ನಲ್ಲಿ ಕಾಣುತ್ತದೆ. @Ashwini_PRK ಅವರಿಗೆ ನನ್ನ ಅಭಿನಂದನೆಗಳು. ಎಂದು ಅಭಿನಂದಿಸಿದ್ದಾರೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…