ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೊನೆಯ ಬಾರಿ ನಟಿಸಿರುವ ಚಿತ್ರ ಗಂಧದ ಗುಡಿ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಗೊಂಡಿದೆ.
ಈ ಸಿನಿಮಾಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ.
ʼಅಪ್ಪು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ವಾಸಿಸುತ್ತಾನೆ. ಅವರು ತೇಜಸ್ಸಿನ ವ್ಯಕ್ತಿಯಾಗಿದ್ದರು, ಶಕ್ತಿಯಿಂದ ತುಂಬಿದ್ದರು ಮತ್ತು ಅಪ್ರತಿಮ ಪ್ರತಿಭೆಯಿಂದ ಆಶೀರ್ವದಿಸಿದರು. #ಗಂಧದಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ಸಂರಕ್ಷಣೆಗೆ ಗೌರವವಾಗಿದೆ. ಈ ಪ್ರಯತ್ನಕ್ಕೆ ನನ್ನ ಶುಭಾಶಯಗಳುʼ ಎಂದು ಟ್ವೀಟ್ ಮಾಡುವ ಮೂಲಕ ನರೇಂದ್ರ ಮೋದಿ ಅವರು ಸಿನಿಮಾಗೆ ಶುಭಾಶಯ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಮೊಮ್ಮಾಯಿ ಅವರು ಕೂಡು ಗಂಧದಗುಡಿ ಸಿನಿಮಾಗೆ ಶುಭಕೋರಿದ್ದು,
ಗಂಧದಗುಡಿ ಅಪ್ಪು ಹೃದಯಕ್ಕೆ ಹತ್ತಿರ. ಅಪ್ಪು ನಮ್ಮೆಲ್ಲರ ಹೃದಯಕ್ಕೆ ಹತ್ತಿರ. ಗಂಧದಗುಡಿ ಕರ್ನಾಟಕದ ಆಸ್ತಿ, ಅಪ್ಪು ಗಂಧದಗುಡಿಯ ಆಸ್ತಿ.
ಗಂಧದಗುಡಿ ನಮ್ಮನ್ನೆಲ್ಲ ಹೊಸತೊಂದು ಲೋಕಕ್ಕೆ ಕರೆದೊಯ್ಯಲಿದೆ ಎಂಬ ಭರವಸೆ ಟ್ರೇಲರ್ನಲ್ಲಿ ಕಾಣುತ್ತದೆ. @Ashwini_PRK ಅವರಿಗೆ ನನ್ನ ಅಭಿನಂದನೆಗಳು. ಎಂದು ಅಭಿನಂದಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…