ಚಿತ್ರ ಮಂಜರಿ

ʼಗಂಧದ ಗುಡಿʼಗೆ ಶುಭಕೋರಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರು ಕೊನೆಯ ಬಾರಿ ನಟಿಸಿರುವ ಚಿತ್ರ ಗಂಧದ ಗುಡಿ ಸಿನಿಮಾದ ಟ್ರೈಲರ್‌ ಇಂದು ಬಿಡುಗಡೆಗೊಂಡಿದೆ.
ಈ ಸಿನಿಮಾಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದ್ದಾರೆ.

ʼಅಪ್ಪು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ವಾಸಿಸುತ್ತಾನೆ. ಅವರು ತೇಜಸ್ಸಿನ ವ್ಯಕ್ತಿಯಾಗಿದ್ದರು, ಶಕ್ತಿಯಿಂದ ತುಂಬಿದ್ದರು ಮತ್ತು ಅಪ್ರತಿಮ ಪ್ರತಿಭೆಯಿಂದ ಆಶೀರ್ವದಿಸಿದರು. #ಗಂಧದಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ಸಂರಕ್ಷಣೆಗೆ ಗೌರವವಾಗಿದೆ. ಈ ಪ್ರಯತ್ನಕ್ಕೆ ನನ್ನ ಶುಭಾಶಯಗಳುʼ ಎಂದು ಟ್ವೀಟ್‌ ಮಾಡುವ ಮೂಲಕ ನರೇಂದ್ರ ಮೋದಿ ಅವರು ಸಿನಿಮಾಗೆ ಶುಭಾಶಯ ತಿಳಿಸಿದ್ದಾರೆ.


ಮುಖ್ಯಮಂತ್ರಿ ಬಸವರಾಜ ಮೊಮ್ಮಾಯಿ ಅವರು ಕೂಡು ಗಂಧದಗುಡಿ ಸಿನಿಮಾಗೆ ಶುಭಕೋರಿದ್ದು,

ಗಂಧದಗುಡಿ ಅಪ್ಪು ಹೃದಯಕ್ಕೆ ಹತ್ತಿರ. ಅಪ್ಪು ನಮ್ಮೆಲ್ಲರ ಹೃದಯಕ್ಕೆ ಹತ್ತಿರ‌. ಗಂಧದಗುಡಿ ಕರ್ನಾಟಕದ ಆಸ್ತಿ, ಅಪ್ಪು ಗಂಧದಗುಡಿಯ ಆಸ್ತಿ.
ಗಂಧದಗುಡಿ ನಮ್ಮನ್ನೆಲ್ಲ ಹೊಸತೊಂದು ಲೋಕಕ್ಕೆ ಕರೆದೊಯ್ಯಲಿದೆ‌ ಎಂಬ ಭರವಸೆ ಟ್ರೇಲರ್‌ನಲ್ಲಿ ಕಾಣುತ್ತದೆ. @Ashwini_PRK ಅವರಿಗೆ ನನ್ನ ಅಭಿನಂದನೆಗಳು. ಎಂದು ಅಭಿನಂದಿಸಿದ್ದಾರೆ.

 

 

 

andolanait

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

3 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

3 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

3 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

3 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

4 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

4 hours ago