ಬೆಂಗಳೂರು : ಅಪ್ಪು ಕನಸಿನ ‘ಗಂಧದ ಗುಡಿ’ ಅವರು ಕನ್ನಡ ನಾಡಿಗೆ ನೀಡಿರುವ ಮತ್ತೊಂದು ಅಮೂಲ್ಯ ಕೊಡುಗೆ. ನಮ್ಮ ಕರುನಾಡಿನ ಪ್ರಕೃತಿ ಸಂಪತ್ತು, ವನ್ಯ ಜೀವಸಂಕುಲದ ಬಗ್ಗೆ ಅತ್ಯುತ್ತಮ ಸಂದೇಶ ರವಾನಿಸಿದ್ದಾರೆ. ಸ್ಟಾರ್ ನಟನಾಗಿದ್ದರೂ ದಟ್ಟ ಕಾನನ, ಬೆಟ್ಟಗುಡ್ಡಗಳಲ್ಲಿ ಅಪಾಯವನ್ನು ಲೆಕ್ಕಿಸದೆ ಚಿತ್ರೀಕರಣ ಮಾಡಿರುವುದು ಆದರ್ಶನೀಯ ಎಂದು ಮಾಜಿ ಮೇಯರ್ ಹಾಗೂ ಚಲನಚಿತ್ರ ನಿರ್ಮಾಪಕ ಸಂದೇಶ ಸ್ವಾಮಿ ಅವರು ಸಿನಿಮಾ ಕುರಿತು ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಮುಂದುವರಿದು ಗಂಧದ ಗುಡಿ ಸಿನಿಮಾ ಅದ್ಬುತವಾಗಿ ಮೂಡಿ ಬಂದಿರುವ ಈ ಚಿತ್ರವನ್ನು ಪ್ರತಿಯೊಬ್ಬರೂ ವೀಕ್ಷಿಸಲೇಬೇಕು. ಅದರಲ್ಲೂ ಮಕ್ಕಳು, ಯುವ ಸಮುದಾಯ ತಪ್ಪದೆ ನೋಡಬೇಕು. ಸಾಧ್ಯವಾದರೆ ಸರ್ಕಾರದ ಮೂಲಕ ಥಿಯೇಟರ್ ಗಳನ್ನು ಬುಕ್ ಮಾಡಿ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ವೀಕ್ಷಿಸಲು ಅನುವು ಮಾಡಿಕೊಡಬೇಕು. ಇದನ್ನು ಶೈಕ್ಷಣಿಕ ಚಟುವಟಿಕೆಯಾಗಿ ಪರಿಗಣಿಸಿ ಕೂಡಲೇ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…