ಚಿತ್ರ ಮಂಜರಿ

RRR ಚಿತ್ರದ ‘ನಾಟು ನಾಟು’ ಹಾಡಿಗೆ ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿ!

ಲಾಸ್‌ ಏಂಜಲೀಸ್‌(ಯುಎಸ್‌ಎ): ಭಾರತದ ಖ್ಯಾತ ಸಿನಿಮಾ ನಿರ್ದೇಶಕ ​ಎಸ್.​ಎಸ್.ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಚಿತ್ರದ ನಾಟು ನಾಟು ಹಾಡು ಪ್ರತಿಷ್ಠಿತ ಗೋಲ್ಡನ್ ಗ್ಲೋಬ್​​ 2023ರ ಅತ್ಯುತ್ತಮ ಮೂಲ (ಸ್ವತಂತ್ರ ರಚನೆ) ಹಾಡು ಪ್ರಶಸ್ತಿ ಪಡೆದುಕೊಂಡಿದೆ. ಆರ್​ಆರ್​ಆರ್​ 2022ರ ದಕ್ಷಿಣ ಚಿತ್ರರಂಗದ ಸೂಪರ್​ ಹಿಟ್ ಸಿನಿಮಾ ಆಗಿತ್ತು. ಭಾರತ ಮಾತ್ರವಲ್ಲ, ವಿದೇಶದ ಥಿಯೇಟರ್​ಗಳಲ್ಲಿಯೂ ಧೂಳೆಬ್ಬಿಸಿತ್ತು.ದಕ್ಷಿಣ ಭಾರತದ ಸಿನಿಮೋದ್ಯಮದ ಜನಪ್ರಿಯ ತಾರೆಯರಾದ ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಅತ್ಯದ್ಭುತ ಅಭಿನಯಕ್ಕೆ ಫ್ಯಾನ್ಸ್ ಫುಲ್ ಮಾರ್ಕ್ಸ್‌ ನೀಡಿದ್ದರು. 1,200 ಕೊಟಿ ರೂ.ಗೂ ಅಧಿಕ ಗಳಿಗೆ​ ಮಾಡಿರುವ ಈ ಸಿನಿಮಾ ಈಗಾಗಲೇ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

ಅಂತಾರಾಷ್ಟ್ರೀಯ ಗಾಲಾಗೆ ಸ್ಟೈಲಿಶ್​ ಎಂಟ್ರಿ: ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ಬುಧವಾರ ವರ್ಣರಂಜಿತ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮಕ್ಕೆ ರಾಜಮೌಳಿ, ರಾಮ್​ಚರಣ್​​​ ಮತ್ತು ಜೂನಿಯರ್​ ಎನ್​ಟಿಆರ್​ ಸೇರಿದಂತೆ ಅವರ ಕುಟುಂಬಸ್ಥರು, ಚಿತ್ರತಂಡದ ಕೆಲವರು ಭಾಗಿಯಾಗಿದ್ದರು. ಚಿತ್ರದ ಮೂವರು ಪ್ರಮುಖರು ಅಂತಾರಾಷ್ಟ್ರೀಯ ಗಾಲಾಗೆ ಸ್ಟೈಲಿಶ್​ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದ ಪ್ರಮುಖರ ಫೋಟೋಗಳೀಗ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಸದ್ದು ಮಾಡುತ್ತಿವೆ. ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

4 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

4 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago