ಚಿತ್ರ ಮಂಜರಿ

ಹಂಸಲೇಖ ಆಸ್ಪತ್ರೆಗೆ ದಾಖಲಾಗಿರುವುದು ಒಂದು ಸುಳ್ಳು ವದಂತಿ : ಮಕ್ಕಳಿಂದ ಸ್ಪಷ್ಟನೆ

ಬೆಂಗಳೂರು: ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆನೋವಿನಿಂದ ಆಸ್ಪತ್ರೆ ದಾಖಲಾಗಿದ್ದಾರೆ ಎಂಬ ಸುದ್ದಿ ಬೆಳಗ್ಗೆಯಿಂದ ಎಲ್ಲೆಡೆ ಹರಿದಾಡುತ್ತಿದೆ. ಆದರೆ, ಇದು ಸುಳ್ಳು ಮಾಹಿತಿ ಎಂದು ಕುಟುಂಬದವರು ,ಮಾಧ್ಯಮಕ್ಕೆ ಮಾಹಿತಿ ತಿಳಿಸಿ ಇದಕ್ಕೆ ತೆರೆ ಎಳೆದಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಹಂಸಲೇಖ ಅವರ ಪುತ್ರ ಸೂರ್ಯ ಪ್ರಕಾಶ್‌ ಹಾಗೂ ಪುತ್ರಿ ತೇಜಸ್ವಿನಿ “ಇಂದು ಮುಂಜಾನೆಯಿಂದ ನಮ್ಮ ತಂದೆ, ಡಾ. ಹಂಸಲೇಖಾರವರ ಆರೋಗ್ಯದ ಬಗ್ಗೆ ಹಾಗೂ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ಒಂದು ವದಂತಿ ವಾರ್ತಾ ಮಾದ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಿದೆ. ಈ ವದಂತಿಯು ಸುಳ್ಳಾಗಿದ್ದು, ಇದರಿಂದ ಅಭಿಮಾನಿಗಳು ಆತಂಕ ಪಡಬಾರದು ಹಾಗೂ ಈ ವದಂತಿಯನ್ನು ಇನ್ನು ಹರಡದಂತೆ ನೋಡಿಕೊಳ್ಳಬೇಕು ಎಂದು ನಮ್ರತೆಯಿಂದ ಕೇಳಿಕೊಳ್ಳುತೇವೆ ಎಂದು ತಿಳಿಸಿದ್ದಾರೆ.

 

andolana

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

2 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

2 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

2 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

2 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

3 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

3 hours ago