ಬೆಂಗಳೂರು: ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆನೋವಿನಿಂದ ಆಸ್ಪತ್ರೆ ದಾಖಲಾಗಿದ್ದಾರೆ ಎಂಬ ಸುದ್ದಿ ಬೆಳಗ್ಗೆಯಿಂದ ಎಲ್ಲೆಡೆ ಹರಿದಾಡುತ್ತಿದೆ. ಆದರೆ, ಇದು ಸುಳ್ಳು ಮಾಹಿತಿ ಎಂದು ಕುಟುಂಬದವರು ,ಮಾಧ್ಯಮಕ್ಕೆ ಮಾಹಿತಿ ತಿಳಿಸಿ ಇದಕ್ಕೆ ತೆರೆ ಎಳೆದಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿರುವ ಹಂಸಲೇಖ ಅವರ ಪುತ್ರ ಸೂರ್ಯ ಪ್ರಕಾಶ್ ಹಾಗೂ ಪುತ್ರಿ ತೇಜಸ್ವಿನಿ “ಇಂದು ಮುಂಜಾನೆಯಿಂದ ನಮ್ಮ ತಂದೆ, ಡಾ. ಹಂಸಲೇಖಾರವರ ಆರೋಗ್ಯದ ಬಗ್ಗೆ ಹಾಗೂ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ಒಂದು ವದಂತಿ ವಾರ್ತಾ ಮಾದ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಿದೆ. ಈ ವದಂತಿಯು ಸುಳ್ಳಾಗಿದ್ದು, ಇದರಿಂದ ಅಭಿಮಾನಿಗಳು ಆತಂಕ ಪಡಬಾರದು ಹಾಗೂ ಈ ವದಂತಿಯನ್ನು ಇನ್ನು ಹರಡದಂತೆ ನೋಡಿಕೊಳ್ಳಬೇಕು ಎಂದು ನಮ್ರತೆಯಿಂದ ಕೇಳಿಕೊಳ್ಳುತೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…
ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ ಪ್ರಸ್ತಾವನೆಯು…
ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…
ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…