ಚಿತ್ರ ಮಂಜರಿ

ಹಾಲಿವುಡ್‌ ನಟಿ ರಾಕ್ವೆಲ್​ ಇನ್ನಿಲ್ಲ

ವಾಷಿಂಗ್ಟನ್​: 1960ರ ದಶಕದಲ್ಲಿ ಮಾದಕ ತಾರೆ ಎಂದೇ ಹೆಸರು ಗಳಿಸಿದ್ದ ರಾಕ್ವೆಲ್​ ವೆಲ್ಚ್​​ 82ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಅವರು ಇಹಲೋಕ ತ್ಯಜಿಸಿದ್ದಾರೆ. ಬುಧವಾರ (ಫೆ. 15)ರಂದು ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ ಎಂದು ಅಮೆರಿಕ ಟ್ಯಾಬ್ಲೋಯ್ಡ್​ ನ್ಯೂಸ್​ ಅರ್ಗನೈಸೆಷನ್​ ಟಿಎಂಜೆಡ್​ ವರದಿ ಮಾಡಿದೆ.ಹಾಲಿವುಡ್​ನ ಉನ್ಮಾದದ ಬೆಡಗಿ: 1966 ಫ್ಯಾಂಟಸ್ಟಿಕ್​ ವೊಯೇಜ್​ ಮತ್ತು ಒನ್​ ಮಿಲಿಯನ್​ ಇಯರ್​ B. C ಚಿತ್ರದ ಮೂಲಕ ರಾಕ್ವೆಲ್​ ಹೆಸರು ಗಳಿಸಿದ್ದರು. B. C ಚಿತ್ರದಲ್ಲಿ ಒಂದೆರಡು ನಿಮಿಷದ ಪಾತ್ರದಲ್ಲಿ ಮಿಂಚಿದ್ದರೂ ತಮ್ಮ ಉಡುಪಿನಿಂದಾಗಿ ಪ್ರೇಕ್ಷಕರ ಮನದಲ್ಲಿ ಅಚ್ಚೊತ್ತಿದ್ದರು. ಕೊಂಚ ಹೆಚ್ಚು ಎನ್ನುವ ಮಾದಕತೆ ಜೊತೆ ಬಿಕಿನಿಯಲ್ಲಿ ಮಿಂಚಿದ್ದ ಅವರು, ಉದ್ಯಮದಲ್ಲಿ ಸೆಕ್ಸ್​​ ಸಿಂಬಲ್​ ಆಗಿ ರೂಪುಗೊಂಡರು. ಇದಾದ ಬಳಿಕ ವೆಲ್ವ್ ಸ್ಟಾರ್​ಡಮ್​ ಕೂಡ ಹೆಚ್ಚಿತ್ತು. 1960 ಮತ್ತು 1970ರ ದಶಕದಲ್ಲಿ ಅತ್ಯಂತ ಬೇಡಿಕೆಯ ನಟಿಯಾಗಿ ಅವರು ರೂಪುಗೊಂಡರು. ​
ಇನ್ನು ತಮ್ಮ ಸಿನಿ ವೃತ್ತಿ ಜೀವನದಲ್ಲಿ ಅನೇಕ ಪ್ರಶಸ್ತಿಗಳನ್ನು ಕೂಡ ಅವರು ಬಾಚಿಕೊಂಡಿದ್ದಾರೆ. 1974ರಲ್ಲಿ ನಟಿಸಿದ್ದ ಮ್ಯೂಸಿಯಲ್​ ಕಾಮಿಡಿ ಚಿತ್ರ ದಿ ತ್ರಿ ಮುಸ್ಕಿಟೀರ್ಸ್​ ಸಿನಿಮಾಗಾಗಿ ಗೋಲ್ಡನ್​ ಗ್ಲೋಬ್​ನಲ್ಲಿ ಉತ್ತಮ ನಟಿ ಪ್ರಶಸ್ತಿಯನ್ನು ಪಡೆದರು. ಇನ್ನು ನಟಿಯ ಸಾವಿನ ಕುರಿತು ತಿಳಿಸಿರುವ ​ಅಮೆರಿಕ ಮೂಲದ ಸುದ್ದಿ ಸಂಸ್ಥೆ ಫಾಕ್ಸ್​ ನ್ಯೂಸ್​, ವೆಲ್ಚ್​ ಸಿನಿ ಉದ್ಯಮದಲ್ಲಿ ಉನ್ಮಾದ ನಟಿಯಾಗಿ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲದೇ, ಟಿವಿ ಮತ್ತು ನಾಟಕ ಮಾಧ್ಯಮಗಳಲ್ಲೂ ಗುರುತಿಸಿಕೊಂಡಿದ್ದರು.

andolanait

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

6 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

6 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

6 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

6 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

6 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

6 hours ago