ಚಿತ್ರ ಮಂಜರಿ

ನನ್ನ ತಾಯಿಗೋಸ್ಕರ ದೇವಸ್ಥಾನ ಕಟ್ಟಿಸುತ್ತೇನೆ: ವಿನೋದ್ ರಾಜ್

ಬೆಂಗಳೂರು : ನನ್ನ ತಾಯಿಯನ್ನು ಪೂಜೆ ಮಾಡಲು ನನಗೆ ತುಂಬಾ ಇಷ್ಟ, ಅವರು ತಮ್ಮ ಜೀವನವನ್ನು ಸವೆಸಿದ ಸೋಲದೇವನಹಳ್ಳಿಯಲ್ಲಿ ಅವರ ನೆನಪಿಗಾಗಿ ಪುಟ್ಟ ದೇವಾಲಯವನ್ನು ನಿರ್ಮಿಸಿ, ಪ್ರತಿದಿನವೂ ಅಮ್ಮನನ್ನು ಪೂಜಿಸಿ ಭಕ್ತಿಯಿಂದ ನಮಸ್ಕರಿಸುತ್ತೇನೆ. ದಿನಾ ಅವರ ದರ್ಶನ ಪಡೆಯುವ ಮೂಲಕ ನನ್ನ ಜೀವನವನ್ನು ಕಳೆಯುತ್ತೇನೆ ಎಂದು ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್‌ ರಾಜ್‌ ತಾಯಿಯ ಪ್ರೀಯಿಯನ್ನು ನೆನದಿದ್ದು ಹೀಗೆ.

ಅಮ್ಮನ ಜೊತೆ ಇಷ್ಟು ವರ್ಷಗಳ ಕಾಲ ಒಡನಾಟ, ಬಾಂಧವ್ಯ ಇದ್ದುದರಿಂದಲೇ ಬಡವರು, ಕಷ್ಟದಲ್ಲಿರುವವರು, ಪ್ರಾಣಿಗಳ ಬಗ್ಗೆ ಕರುಣೆ ಉಂಟಾಗಿರುವುದು. ಅನುಕಂಪ, ಪ್ರೀತಿ ಅಮ್ಮ ನನಗೆ ಹೇಳಿಕೊಟ್ಟ ಪಾಠ, ನನ್ನ ತಾಯಿಯವರು ನನ್ನನ್ನು ನಿಮಗೆ ಒಪ್ಪಿಸಿ ಹೋಗಿದ್ದಾರೆ, ನಿಮ್ಮ ಜೊತೆಯಲ್ಲಿ ಅವರಿದ್ದಾರೆ, ಅಭಿಮಾನಿಗಳಲ್ಲಿ ಅವರನ್ನು ಕಾಣುತ್ತೇನೆ, ನನ್ನ ಜನ್ಮ ಸಾರ್ಥಕ ಎನಿಸುತ್ತದೆ ಎಂದರು.

ನಟಿ ಲೀಲಾವತಿಯವರು ವಯೋಸಹಜ ಕಾಯಿಲೆಯಿಂದ ತಮ್ಮ 85ನೇ ವರ್ಷದಲ್ಲಿ ನಿಧನರಾಗಿದ್ದು ಇಂದಿಗೆ ಮೂರು ದಿನವಾಗಿದೆ. ಈ ತೀರಿಕೊಂಡು ಮೂರು ದಿನವಾದ ಹಿನ್ನೆಲೆಯಲ್ಲಿ ಇಂದು ಕುಟುಂಬಸ್ಥರು ಹಾಲು-ತುಪ್ಪ ಕಾರ್ಯ ನೆರವೇರಿಸಿದರು.

andolanait

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

3 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

27 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

46 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

1 hour ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago