ಚಿತ್ರ ಮಂಜರಿ

ನನ್ನ ತಾಯಿಗೋಸ್ಕರ ದೇವಸ್ಥಾನ ಕಟ್ಟಿಸುತ್ತೇನೆ: ವಿನೋದ್ ರಾಜ್

ಬೆಂಗಳೂರು : ನನ್ನ ತಾಯಿಯನ್ನು ಪೂಜೆ ಮಾಡಲು ನನಗೆ ತುಂಬಾ ಇಷ್ಟ, ಅವರು ತಮ್ಮ ಜೀವನವನ್ನು ಸವೆಸಿದ ಸೋಲದೇವನಹಳ್ಳಿಯಲ್ಲಿ ಅವರ ನೆನಪಿಗಾಗಿ ಪುಟ್ಟ ದೇವಾಲಯವನ್ನು ನಿರ್ಮಿಸಿ, ಪ್ರತಿದಿನವೂ ಅಮ್ಮನನ್ನು ಪೂಜಿಸಿ ಭಕ್ತಿಯಿಂದ ನಮಸ್ಕರಿಸುತ್ತೇನೆ. ದಿನಾ ಅವರ ದರ್ಶನ ಪಡೆಯುವ ಮೂಲಕ ನನ್ನ ಜೀವನವನ್ನು ಕಳೆಯುತ್ತೇನೆ ಎಂದು ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್‌ ರಾಜ್‌ ತಾಯಿಯ ಪ್ರೀಯಿಯನ್ನು ನೆನದಿದ್ದು ಹೀಗೆ.

ಅಮ್ಮನ ಜೊತೆ ಇಷ್ಟು ವರ್ಷಗಳ ಕಾಲ ಒಡನಾಟ, ಬಾಂಧವ್ಯ ಇದ್ದುದರಿಂದಲೇ ಬಡವರು, ಕಷ್ಟದಲ್ಲಿರುವವರು, ಪ್ರಾಣಿಗಳ ಬಗ್ಗೆ ಕರುಣೆ ಉಂಟಾಗಿರುವುದು. ಅನುಕಂಪ, ಪ್ರೀತಿ ಅಮ್ಮ ನನಗೆ ಹೇಳಿಕೊಟ್ಟ ಪಾಠ, ನನ್ನ ತಾಯಿಯವರು ನನ್ನನ್ನು ನಿಮಗೆ ಒಪ್ಪಿಸಿ ಹೋಗಿದ್ದಾರೆ, ನಿಮ್ಮ ಜೊತೆಯಲ್ಲಿ ಅವರಿದ್ದಾರೆ, ಅಭಿಮಾನಿಗಳಲ್ಲಿ ಅವರನ್ನು ಕಾಣುತ್ತೇನೆ, ನನ್ನ ಜನ್ಮ ಸಾರ್ಥಕ ಎನಿಸುತ್ತದೆ ಎಂದರು.

ನಟಿ ಲೀಲಾವತಿಯವರು ವಯೋಸಹಜ ಕಾಯಿಲೆಯಿಂದ ತಮ್ಮ 85ನೇ ವರ್ಷದಲ್ಲಿ ನಿಧನರಾಗಿದ್ದು ಇಂದಿಗೆ ಮೂರು ದಿನವಾಗಿದೆ. ಈ ತೀರಿಕೊಂಡು ಮೂರು ದಿನವಾದ ಹಿನ್ನೆಲೆಯಲ್ಲಿ ಇಂದು ಕುಟುಂಬಸ್ಥರು ಹಾಲು-ತುಪ್ಪ ಕಾರ್ಯ ನೆರವೇರಿಸಿದರು.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago