ಬೆಂಗಳೂರು : ನನ್ನ ತಾಯಿಯನ್ನು ಪೂಜೆ ಮಾಡಲು ನನಗೆ ತುಂಬಾ ಇಷ್ಟ, ಅವರು ತಮ್ಮ ಜೀವನವನ್ನು ಸವೆಸಿದ ಸೋಲದೇವನಹಳ್ಳಿಯಲ್ಲಿ ಅವರ ನೆನಪಿಗಾಗಿ ಪುಟ್ಟ ದೇವಾಲಯವನ್ನು ನಿರ್ಮಿಸಿ, ಪ್ರತಿದಿನವೂ ಅಮ್ಮನನ್ನು ಪೂಜಿಸಿ ಭಕ್ತಿಯಿಂದ ನಮಸ್ಕರಿಸುತ್ತೇನೆ. ದಿನಾ ಅವರ ದರ್ಶನ ಪಡೆಯುವ ಮೂಲಕ ನನ್ನ ಜೀವನವನ್ನು ಕಳೆಯುತ್ತೇನೆ ಎಂದು ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ ತಾಯಿಯ ಪ್ರೀಯಿಯನ್ನು ನೆನದಿದ್ದು ಹೀಗೆ.
ಅಮ್ಮನ ಜೊತೆ ಇಷ್ಟು ವರ್ಷಗಳ ಕಾಲ ಒಡನಾಟ, ಬಾಂಧವ್ಯ ಇದ್ದುದರಿಂದಲೇ ಬಡವರು, ಕಷ್ಟದಲ್ಲಿರುವವರು, ಪ್ರಾಣಿಗಳ ಬಗ್ಗೆ ಕರುಣೆ ಉಂಟಾಗಿರುವುದು. ಅನುಕಂಪ, ಪ್ರೀತಿ ಅಮ್ಮ ನನಗೆ ಹೇಳಿಕೊಟ್ಟ ಪಾಠ, ನನ್ನ ತಾಯಿಯವರು ನನ್ನನ್ನು ನಿಮಗೆ ಒಪ್ಪಿಸಿ ಹೋಗಿದ್ದಾರೆ, ನಿಮ್ಮ ಜೊತೆಯಲ್ಲಿ ಅವರಿದ್ದಾರೆ, ಅಭಿಮಾನಿಗಳಲ್ಲಿ ಅವರನ್ನು ಕಾಣುತ್ತೇನೆ, ನನ್ನ ಜನ್ಮ ಸಾರ್ಥಕ ಎನಿಸುತ್ತದೆ ಎಂದರು.
ನಟಿ ಲೀಲಾವತಿಯವರು ವಯೋಸಹಜ ಕಾಯಿಲೆಯಿಂದ ತಮ್ಮ 85ನೇ ವರ್ಷದಲ್ಲಿ ನಿಧನರಾಗಿದ್ದು ಇಂದಿಗೆ ಮೂರು ದಿನವಾಗಿದೆ. ಈ ತೀರಿಕೊಂಡು ಮೂರು ದಿನವಾದ ಹಿನ್ನೆಲೆಯಲ್ಲಿ ಇಂದು ಕುಟುಂಬಸ್ಥರು ಹಾಲು-ತುಪ್ಪ ಕಾರ್ಯ ನೆರವೇರಿಸಿದರು.
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…
ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…
ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…
ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…
2023ರಿಂದ "ಮಾತೋಶ್ರೀ ಫೌಂಡೇಶನ್"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…