ಚಿತ್ರ ಮಂಜರಿ

ನಾನು ಸಾಯುತ್ತೇನೆ ಜೀವಂತವಾಗಿರಲ್ಲ : ಹೀಗಂದಿದ್ದೇಕೆ ಆಲಿಯಾ ಭಟ್ ?

ನಾವು ಶಾಶ್ವತವಲ್ಲ, ಇಲ್ಲಿನ ಜೀವನ ತುಂಬಾ ಕಡಿಮೆ ಅವಧಿಯದ್ದು ಎಂಬುದು ನನಗೆ ಅರ್ಥವಾಗಿದೆ. ಈ ಸಾರ್ವಕಾಲಿಕ ಸತ್ಯವನ್ನು ಅರ್ಥ ಮಾಡಿಕೊಳ್ಳಲು ನನ್ನ ಸಿನಿಮಾ ಪ್ಲಾಪ್ ಆಗಬೇಕಾಯಿತು ಎಂದು ಬಾಲಿವುಡ್ ನ ಖ್ಯಾತ ನಟಿ ಆಲಿಯಾ ಭಟ್ ಹೇಳಿದ್ದಾರೆ.

ನಾನು ಚಿತ್ರರಂಗಕ್ಕೆ ಬಂದ ಹೊಸದರಲ್ಲೆ ಸಕ್ಸಸ್ ಸಿಕ್ಕಿದೆ. ಜೀವನ ಎಂದರೆ ಯಾವಾಗಲೂ ಸಕ್ಸಸ್, ಜನ ಯಾವಾಗಲೂ ನಮ್ಮ ಸುತ್ತಲೂ ಸುತ್ತುತ್ತಲೇ ಇರುತ್ತಾರೆ. ಎಂಬ ಭ್ರಮೆ ಹುಟ್ಟಿಸಿ ಬಿಟ್ಟಿತು. ಜನರು ಯಾವಾಗಲೂ ನನ್ನ ಹೆಗಲಿನ ಮೇಲೆ ಕೈ ಹಾಕಿ ನನ್ನ ಯಶಸ್ಸಿನ ಗುಣಗಾನ ಮಾಡುತ್ತಲೇ ಇರುತ್ತಾರೆ. ಜೀವನ ಯಾವಾಗಲೂ ಹೀಗೆ ಇರುತ್ತದೆ. ಯಶಸ್ಸು ಕೀರ್ತಿ ಎಲ್ಲವೂ ಶಾಶ್ವತ ಎಂಬ ಭ್ರಮೆಯಲ್ಲಿ ತೇಲಾಡುತ್ತಿದ್ದೆ.

ಆದರೆ ನನ್ನ ಒಂದು ಸಿನಿಮಾ ಸೋತು ಹೋಯಿತು. ಆಗಲೇ ನನಗೆ ಜೀವನ ಎಂದರೆ ಏನು ಎಂಬುದು ಅರ್ಥವಾಗಿದ್ದು. ಜನರು ಯಾವಾಗಲೂ ನಮ್ಮ ಸುತ್ತ ಸುತ್ತುತ್ತಲೇ ಇರುವುದಿಲ್ಲ. ಜೀವನವೇ ಶಾಶ್ವತವಲ್ಲ ಎಂಬುದು ನನಗೆ ಅರ್ಥವಾಯಿತು. ಅಷ್ಟಕ್ಕೂ ಜೀವನ ಶಾಶ್ವತವಲ್ಲ ನಾನೂ ಸಾಯುತ್ತೇನೆ ಎಂದು ನನಗೆ ಅರಿವಾಗಿದೆ ಎಂದು ನಟಿ ಆಲಿಯಾ ಭಟ್ ಹೇಳಿಕೊಂಡಿದ್ದಾರೆ.

ಆಲಿಯಾ ಭಟ್ ತಮ್ಮ ಸಿನಿ ಜರ್ನಿ ಶುರುವಾಗಿನಿಂದಲೇ ತಾವೊಬ್ಬರು ಪ್ರಭುದ್ಧ ನಟಿ ಎಂಬುದನ್ನು ಸಾಬೀತು ಮಾಡಿದ್ದಾರೆ. ಹಿಂದಿ ಚಿತ್ರರಂಗದ ನಿರ್ಮಾಪಕ ಹಾಗೂ ನಿರ್ದೇಶಕರ ಮಗಳಾಗಿರುವ ಆಲಿಯಾಗೆ ಸಹಜವಾಗಿ ಚಿತ್ರರಂಗದ ನಂಟಿತ್ತು. ಹೀಗಾಗಿಯೇ ಚಿತ್ರರಂಗದಲ್ಲಿ ವೃತ ಜೀವನ ಆರಂಭಿಸಬೇಕು ಎಂದು ನಿರ್ಧಾರ ಮಾಡಿದ ಅವರು ತಮ್ಮ ಶಿಕ್ಷಣವನ್ನು ಮುಗಿಸಿ ನಟನೆಗೆ ಬೇಕಾದ ತರಬೇತಿಯನ್ನು ಪಡೆದುಕೊಂಡು ಬಾಲಿವುಡ್ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದರು. ಇದೀಗ ಆಲಿಯಾ ಭಟ್‌, ಯಶಸ್ಸು ಹಾಗೂ ಕೀರ್ತಿ ಶಾಶ್ವತವಲ್ಲ, ಇಲ್ಲಿನ ಜೀವನ ತುಂಬಾ ಕಡಿಮೆ ಅವಧಿಯದ್ದು ಎಂಬುದು ನನಗೆ ಅರ್ಥವಾಗಿದೆ. ಈ ಸಾರ್ವಕಾಲಿಕ ಸತ್ಯವನ್ನು ಅರ್ಥ ಮಾಡಿಕೊಳ್ಳಲು ನನ್ನ ಸಿನಿಮಾ ಪ್ಲಾಪ್ ಆಗಬೇಕಾಯಿತು ಎಂದು ಹೇಳಿದ್ದಾರೆ.

ನಾನು ಚಿತ್ರರಂಗಕ್ಕೆ ಬಂದ ಹೊಸದರಲ್ಲೆ ಸಕ್ಸಸ್ ಸಿಕ್ಕಿದೆ. ಜೀವನ ಎಂದರೆ ಯಾವಾಗಲೂ ಸಕ್ಸಸ್, ಜನ ಯಾವಾಗಲೂ ನಮ್ಮ ಸುತ್ತಲೂ ಸುತ್ತುತ್ತಲೇ ಇರುತ್ತಾರೆ. ಎಂಬ ಭ್ರಮೆ ಹುಟ್ಟಿಸಿ ಬಿಟ್ಟಿತು. ಜನರು ಯಾವಾಗಲೂ ನನ್ನ ಹೆಗಲಿನ ಮೇಲೆ ಕೈ ಹಾಕಿ ನನ್ನ ಯಶಸ್ಸಿನ ಗುಣಗಾನ ಮಾಡುತ್ತಲೇ ಇರುತ್ತಾರೆ. ಜೀವನ ಯಾವಾಗಲೂ ಹೀಗೆ ಇರುತ್ತದೆ. ಯಶಸ್ಸು ಕೀರ್ತಿ ಎಲ್ಲವೂ ಶಾಶ್ವತ ಎಂಬ ಭ್ರಮೆಯಲ್ಲಿ ತೇಲಾಡುತ್ತಿದ್ದೆ.

ಆದರೆ ನನ್ನ ಒಂದು ಸಿನಿಮಾ ಸೋತು ಹೋಯಿತು.ಆಗಲೇ ನನಗೆ ಜೀವನ ಎಂದರೆ ಏನು ಎಂಬುದು ಅರ್ಥವಾಗಿದ್ದು. ಜನರು ಯಾವಾಗಲೂ ನಮ್ಮ ಸುತ್ತ ಸುತ್ತುತ್ತಲೇ ಇರುವುದಿಲ್ಲ. ಜೀವನವೇ ಶಾಶ್ವತವಲ್ಲ ಎಂಬುದು ನನಗೆ ಅರ್ಥವಾಯಿತು. ಅಷ್ಟಕ್ಕೂ ಜೀವನ ಶಾಶ್ವತವಲ್ಲ ನಾವು ಸಾಯುತ್ತೇವೆ ಎಂದು ನನಗೆ ಅರಿವಾಗಿದೆ ಎಂದು ನಟಿ ಆಲಿಯಾ ಭಟ್ ಹೇಳಿಕೊಂಡಿದ್ದಾರೆ.

 

lokesh

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

5 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago