ನಾವು ಶಾಶ್ವತವಲ್ಲ, ಇಲ್ಲಿನ ಜೀವನ ತುಂಬಾ ಕಡಿಮೆ ಅವಧಿಯದ್ದು ಎಂಬುದು ನನಗೆ ಅರ್ಥವಾಗಿದೆ. ಈ ಸಾರ್ವಕಾಲಿಕ ಸತ್ಯವನ್ನು ಅರ್ಥ ಮಾಡಿಕೊಳ್ಳಲು ನನ್ನ ಸಿನಿಮಾ ಪ್ಲಾಪ್ ಆಗಬೇಕಾಯಿತು ಎಂದು ಬಾಲಿವುಡ್ ನ ಖ್ಯಾತ ನಟಿ ಆಲಿಯಾ ಭಟ್ ಹೇಳಿದ್ದಾರೆ.
ನಾನು ಚಿತ್ರರಂಗಕ್ಕೆ ಬಂದ ಹೊಸದರಲ್ಲೆ ಸಕ್ಸಸ್ ಸಿಕ್ಕಿದೆ. ಜೀವನ ಎಂದರೆ ಯಾವಾಗಲೂ ಸಕ್ಸಸ್, ಜನ ಯಾವಾಗಲೂ ನಮ್ಮ ಸುತ್ತಲೂ ಸುತ್ತುತ್ತಲೇ ಇರುತ್ತಾರೆ. ಎಂಬ ಭ್ರಮೆ ಹುಟ್ಟಿಸಿ ಬಿಟ್ಟಿತು. ಜನರು ಯಾವಾಗಲೂ ನನ್ನ ಹೆಗಲಿನ ಮೇಲೆ ಕೈ ಹಾಕಿ ನನ್ನ ಯಶಸ್ಸಿನ ಗುಣಗಾನ ಮಾಡುತ್ತಲೇ ಇರುತ್ತಾರೆ. ಜೀವನ ಯಾವಾಗಲೂ ಹೀಗೆ ಇರುತ್ತದೆ. ಯಶಸ್ಸು ಕೀರ್ತಿ ಎಲ್ಲವೂ ಶಾಶ್ವತ ಎಂಬ ಭ್ರಮೆಯಲ್ಲಿ ತೇಲಾಡುತ್ತಿದ್ದೆ.
ಆದರೆ ನನ್ನ ಒಂದು ಸಿನಿಮಾ ಸೋತು ಹೋಯಿತು. ಆಗಲೇ ನನಗೆ ಜೀವನ ಎಂದರೆ ಏನು ಎಂಬುದು ಅರ್ಥವಾಗಿದ್ದು. ಜನರು ಯಾವಾಗಲೂ ನಮ್ಮ ಸುತ್ತ ಸುತ್ತುತ್ತಲೇ ಇರುವುದಿಲ್ಲ. ಜೀವನವೇ ಶಾಶ್ವತವಲ್ಲ ಎಂಬುದು ನನಗೆ ಅರ್ಥವಾಯಿತು. ಅಷ್ಟಕ್ಕೂ ಜೀವನ ಶಾಶ್ವತವಲ್ಲ ನಾನೂ ಸಾಯುತ್ತೇನೆ ಎಂದು ನನಗೆ ಅರಿವಾಗಿದೆ ಎಂದು ನಟಿ ಆಲಿಯಾ ಭಟ್ ಹೇಳಿಕೊಂಡಿದ್ದಾರೆ.
ಆಲಿಯಾ ಭಟ್ ತಮ್ಮ ಸಿನಿ ಜರ್ನಿ ಶುರುವಾಗಿನಿಂದಲೇ ತಾವೊಬ್ಬರು ಪ್ರಭುದ್ಧ ನಟಿ ಎಂಬುದನ್ನು ಸಾಬೀತು ಮಾಡಿದ್ದಾರೆ. ಹಿಂದಿ ಚಿತ್ರರಂಗದ ನಿರ್ಮಾಪಕ ಹಾಗೂ ನಿರ್ದೇಶಕರ ಮಗಳಾಗಿರುವ ಆಲಿಯಾಗೆ ಸಹಜವಾಗಿ ಚಿತ್ರರಂಗದ ನಂಟಿತ್ತು. ಹೀಗಾಗಿಯೇ ಚಿತ್ರರಂಗದಲ್ಲಿ ವೃತ ಜೀವನ ಆರಂಭಿಸಬೇಕು ಎಂದು ನಿರ್ಧಾರ ಮಾಡಿದ ಅವರು ತಮ್ಮ ಶಿಕ್ಷಣವನ್ನು ಮುಗಿಸಿ ನಟನೆಗೆ ಬೇಕಾದ ತರಬೇತಿಯನ್ನು ಪಡೆದುಕೊಂಡು ಬಾಲಿವುಡ್ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದರು. ಇದೀಗ ಆಲಿಯಾ ಭಟ್, ಯಶಸ್ಸು ಹಾಗೂ ಕೀರ್ತಿ ಶಾಶ್ವತವಲ್ಲ, ಇಲ್ಲಿನ ಜೀವನ ತುಂಬಾ ಕಡಿಮೆ ಅವಧಿಯದ್ದು ಎಂಬುದು ನನಗೆ ಅರ್ಥವಾಗಿದೆ. ಈ ಸಾರ್ವಕಾಲಿಕ ಸತ್ಯವನ್ನು ಅರ್ಥ ಮಾಡಿಕೊಳ್ಳಲು ನನ್ನ ಸಿನಿಮಾ ಪ್ಲಾಪ್ ಆಗಬೇಕಾಯಿತು ಎಂದು ಹೇಳಿದ್ದಾರೆ.
ನಾನು ಚಿತ್ರರಂಗಕ್ಕೆ ಬಂದ ಹೊಸದರಲ್ಲೆ ಸಕ್ಸಸ್ ಸಿಕ್ಕಿದೆ. ಜೀವನ ಎಂದರೆ ಯಾವಾಗಲೂ ಸಕ್ಸಸ್, ಜನ ಯಾವಾಗಲೂ ನಮ್ಮ ಸುತ್ತಲೂ ಸುತ್ತುತ್ತಲೇ ಇರುತ್ತಾರೆ. ಎಂಬ ಭ್ರಮೆ ಹುಟ್ಟಿಸಿ ಬಿಟ್ಟಿತು. ಜನರು ಯಾವಾಗಲೂ ನನ್ನ ಹೆಗಲಿನ ಮೇಲೆ ಕೈ ಹಾಕಿ ನನ್ನ ಯಶಸ್ಸಿನ ಗುಣಗಾನ ಮಾಡುತ್ತಲೇ ಇರುತ್ತಾರೆ. ಜೀವನ ಯಾವಾಗಲೂ ಹೀಗೆ ಇರುತ್ತದೆ. ಯಶಸ್ಸು ಕೀರ್ತಿ ಎಲ್ಲವೂ ಶಾಶ್ವತ ಎಂಬ ಭ್ರಮೆಯಲ್ಲಿ ತೇಲಾಡುತ್ತಿದ್ದೆ.
ಆದರೆ ನನ್ನ ಒಂದು ಸಿನಿಮಾ ಸೋತು ಹೋಯಿತು.ಆಗಲೇ ನನಗೆ ಜೀವನ ಎಂದರೆ ಏನು ಎಂಬುದು ಅರ್ಥವಾಗಿದ್ದು. ಜನರು ಯಾವಾಗಲೂ ನಮ್ಮ ಸುತ್ತ ಸುತ್ತುತ್ತಲೇ ಇರುವುದಿಲ್ಲ. ಜೀವನವೇ ಶಾಶ್ವತವಲ್ಲ ಎಂಬುದು ನನಗೆ ಅರ್ಥವಾಯಿತು. ಅಷ್ಟಕ್ಕೂ ಜೀವನ ಶಾಶ್ವತವಲ್ಲ ನಾವು ಸಾಯುತ್ತೇವೆ ಎಂದು ನನಗೆ ಅರಿವಾಗಿದೆ ಎಂದು ನಟಿ ಆಲಿಯಾ ಭಟ್ ಹೇಳಿಕೊಂಡಿದ್ದಾರೆ.
ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…
ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…
ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…
ಕೆ.ಎಸ್.ಚಂದ್ರಶೇಖರಮೂರ್ತಿ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ…
ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…
ಗಿರೀಶ್ ಹುಣಸೂರು ರೆಸಾರ್ಟ್ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …