ಚಿತ್ರ ಮಂಜರಿ

ನಾನು ಸಾಯುತ್ತೇನೆ ಜೀವಂತವಾಗಿರಲ್ಲ : ಹೀಗಂದಿದ್ದೇಕೆ ಆಲಿಯಾ ಭಟ್ ?

ನಾವು ಶಾಶ್ವತವಲ್ಲ, ಇಲ್ಲಿನ ಜೀವನ ತುಂಬಾ ಕಡಿಮೆ ಅವಧಿಯದ್ದು ಎಂಬುದು ನನಗೆ ಅರ್ಥವಾಗಿದೆ. ಈ ಸಾರ್ವಕಾಲಿಕ ಸತ್ಯವನ್ನು ಅರ್ಥ ಮಾಡಿಕೊಳ್ಳಲು ನನ್ನ ಸಿನಿಮಾ ಪ್ಲಾಪ್ ಆಗಬೇಕಾಯಿತು ಎಂದು ಬಾಲಿವುಡ್ ನ ಖ್ಯಾತ ನಟಿ ಆಲಿಯಾ ಭಟ್ ಹೇಳಿದ್ದಾರೆ.

ನಾನು ಚಿತ್ರರಂಗಕ್ಕೆ ಬಂದ ಹೊಸದರಲ್ಲೆ ಸಕ್ಸಸ್ ಸಿಕ್ಕಿದೆ. ಜೀವನ ಎಂದರೆ ಯಾವಾಗಲೂ ಸಕ್ಸಸ್, ಜನ ಯಾವಾಗಲೂ ನಮ್ಮ ಸುತ್ತಲೂ ಸುತ್ತುತ್ತಲೇ ಇರುತ್ತಾರೆ. ಎಂಬ ಭ್ರಮೆ ಹುಟ್ಟಿಸಿ ಬಿಟ್ಟಿತು. ಜನರು ಯಾವಾಗಲೂ ನನ್ನ ಹೆಗಲಿನ ಮೇಲೆ ಕೈ ಹಾಕಿ ನನ್ನ ಯಶಸ್ಸಿನ ಗುಣಗಾನ ಮಾಡುತ್ತಲೇ ಇರುತ್ತಾರೆ. ಜೀವನ ಯಾವಾಗಲೂ ಹೀಗೆ ಇರುತ್ತದೆ. ಯಶಸ್ಸು ಕೀರ್ತಿ ಎಲ್ಲವೂ ಶಾಶ್ವತ ಎಂಬ ಭ್ರಮೆಯಲ್ಲಿ ತೇಲಾಡುತ್ತಿದ್ದೆ.

ಆದರೆ ನನ್ನ ಒಂದು ಸಿನಿಮಾ ಸೋತು ಹೋಯಿತು. ಆಗಲೇ ನನಗೆ ಜೀವನ ಎಂದರೆ ಏನು ಎಂಬುದು ಅರ್ಥವಾಗಿದ್ದು. ಜನರು ಯಾವಾಗಲೂ ನಮ್ಮ ಸುತ್ತ ಸುತ್ತುತ್ತಲೇ ಇರುವುದಿಲ್ಲ. ಜೀವನವೇ ಶಾಶ್ವತವಲ್ಲ ಎಂಬುದು ನನಗೆ ಅರ್ಥವಾಯಿತು. ಅಷ್ಟಕ್ಕೂ ಜೀವನ ಶಾಶ್ವತವಲ್ಲ ನಾನೂ ಸಾಯುತ್ತೇನೆ ಎಂದು ನನಗೆ ಅರಿವಾಗಿದೆ ಎಂದು ನಟಿ ಆಲಿಯಾ ಭಟ್ ಹೇಳಿಕೊಂಡಿದ್ದಾರೆ.

ಆಲಿಯಾ ಭಟ್ ತಮ್ಮ ಸಿನಿ ಜರ್ನಿ ಶುರುವಾಗಿನಿಂದಲೇ ತಾವೊಬ್ಬರು ಪ್ರಭುದ್ಧ ನಟಿ ಎಂಬುದನ್ನು ಸಾಬೀತು ಮಾಡಿದ್ದಾರೆ. ಹಿಂದಿ ಚಿತ್ರರಂಗದ ನಿರ್ಮಾಪಕ ಹಾಗೂ ನಿರ್ದೇಶಕರ ಮಗಳಾಗಿರುವ ಆಲಿಯಾಗೆ ಸಹಜವಾಗಿ ಚಿತ್ರರಂಗದ ನಂಟಿತ್ತು. ಹೀಗಾಗಿಯೇ ಚಿತ್ರರಂಗದಲ್ಲಿ ವೃತ ಜೀವನ ಆರಂಭಿಸಬೇಕು ಎಂದು ನಿರ್ಧಾರ ಮಾಡಿದ ಅವರು ತಮ್ಮ ಶಿಕ್ಷಣವನ್ನು ಮುಗಿಸಿ ನಟನೆಗೆ ಬೇಕಾದ ತರಬೇತಿಯನ್ನು ಪಡೆದುಕೊಂಡು ಬಾಲಿವುಡ್ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದರು. ಇದೀಗ ಆಲಿಯಾ ಭಟ್‌, ಯಶಸ್ಸು ಹಾಗೂ ಕೀರ್ತಿ ಶಾಶ್ವತವಲ್ಲ, ಇಲ್ಲಿನ ಜೀವನ ತುಂಬಾ ಕಡಿಮೆ ಅವಧಿಯದ್ದು ಎಂಬುದು ನನಗೆ ಅರ್ಥವಾಗಿದೆ. ಈ ಸಾರ್ವಕಾಲಿಕ ಸತ್ಯವನ್ನು ಅರ್ಥ ಮಾಡಿಕೊಳ್ಳಲು ನನ್ನ ಸಿನಿಮಾ ಪ್ಲಾಪ್ ಆಗಬೇಕಾಯಿತು ಎಂದು ಹೇಳಿದ್ದಾರೆ.

ನಾನು ಚಿತ್ರರಂಗಕ್ಕೆ ಬಂದ ಹೊಸದರಲ್ಲೆ ಸಕ್ಸಸ್ ಸಿಕ್ಕಿದೆ. ಜೀವನ ಎಂದರೆ ಯಾವಾಗಲೂ ಸಕ್ಸಸ್, ಜನ ಯಾವಾಗಲೂ ನಮ್ಮ ಸುತ್ತಲೂ ಸುತ್ತುತ್ತಲೇ ಇರುತ್ತಾರೆ. ಎಂಬ ಭ್ರಮೆ ಹುಟ್ಟಿಸಿ ಬಿಟ್ಟಿತು. ಜನರು ಯಾವಾಗಲೂ ನನ್ನ ಹೆಗಲಿನ ಮೇಲೆ ಕೈ ಹಾಕಿ ನನ್ನ ಯಶಸ್ಸಿನ ಗುಣಗಾನ ಮಾಡುತ್ತಲೇ ಇರುತ್ತಾರೆ. ಜೀವನ ಯಾವಾಗಲೂ ಹೀಗೆ ಇರುತ್ತದೆ. ಯಶಸ್ಸು ಕೀರ್ತಿ ಎಲ್ಲವೂ ಶಾಶ್ವತ ಎಂಬ ಭ್ರಮೆಯಲ್ಲಿ ತೇಲಾಡುತ್ತಿದ್ದೆ.

ಆದರೆ ನನ್ನ ಒಂದು ಸಿನಿಮಾ ಸೋತು ಹೋಯಿತು.ಆಗಲೇ ನನಗೆ ಜೀವನ ಎಂದರೆ ಏನು ಎಂಬುದು ಅರ್ಥವಾಗಿದ್ದು. ಜನರು ಯಾವಾಗಲೂ ನಮ್ಮ ಸುತ್ತ ಸುತ್ತುತ್ತಲೇ ಇರುವುದಿಲ್ಲ. ಜೀವನವೇ ಶಾಶ್ವತವಲ್ಲ ಎಂಬುದು ನನಗೆ ಅರ್ಥವಾಯಿತು. ಅಷ್ಟಕ್ಕೂ ಜೀವನ ಶಾಶ್ವತವಲ್ಲ ನಾವು ಸಾಯುತ್ತೇವೆ ಎಂದು ನನಗೆ ಅರಿವಾಗಿದೆ ಎಂದು ನಟಿ ಆಲಿಯಾ ಭಟ್ ಹೇಳಿಕೊಂಡಿದ್ದಾರೆ.

 

lokesh

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

4 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

5 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

14 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

14 hours ago