ಚಿತ್ರ ಮಂಜರಿ

ನಾನು ಸಾಯುತ್ತೇನೆ ಜೀವಂತವಾಗಿರಲ್ಲ : ಹೀಗಂದಿದ್ದೇಕೆ ಆಲಿಯಾ ಭಟ್ ?

ನಾವು ಶಾಶ್ವತವಲ್ಲ, ಇಲ್ಲಿನ ಜೀವನ ತುಂಬಾ ಕಡಿಮೆ ಅವಧಿಯದ್ದು ಎಂಬುದು ನನಗೆ ಅರ್ಥವಾಗಿದೆ. ಈ ಸಾರ್ವಕಾಲಿಕ ಸತ್ಯವನ್ನು ಅರ್ಥ ಮಾಡಿಕೊಳ್ಳಲು ನನ್ನ ಸಿನಿಮಾ ಪ್ಲಾಪ್ ಆಗಬೇಕಾಯಿತು ಎಂದು ಬಾಲಿವುಡ್ ನ ಖ್ಯಾತ ನಟಿ ಆಲಿಯಾ ಭಟ್ ಹೇಳಿದ್ದಾರೆ.

ನಾನು ಚಿತ್ರರಂಗಕ್ಕೆ ಬಂದ ಹೊಸದರಲ್ಲೆ ಸಕ್ಸಸ್ ಸಿಕ್ಕಿದೆ. ಜೀವನ ಎಂದರೆ ಯಾವಾಗಲೂ ಸಕ್ಸಸ್, ಜನ ಯಾವಾಗಲೂ ನಮ್ಮ ಸುತ್ತಲೂ ಸುತ್ತುತ್ತಲೇ ಇರುತ್ತಾರೆ. ಎಂಬ ಭ್ರಮೆ ಹುಟ್ಟಿಸಿ ಬಿಟ್ಟಿತು. ಜನರು ಯಾವಾಗಲೂ ನನ್ನ ಹೆಗಲಿನ ಮೇಲೆ ಕೈ ಹಾಕಿ ನನ್ನ ಯಶಸ್ಸಿನ ಗುಣಗಾನ ಮಾಡುತ್ತಲೇ ಇರುತ್ತಾರೆ. ಜೀವನ ಯಾವಾಗಲೂ ಹೀಗೆ ಇರುತ್ತದೆ. ಯಶಸ್ಸು ಕೀರ್ತಿ ಎಲ್ಲವೂ ಶಾಶ್ವತ ಎಂಬ ಭ್ರಮೆಯಲ್ಲಿ ತೇಲಾಡುತ್ತಿದ್ದೆ.

ಆದರೆ ನನ್ನ ಒಂದು ಸಿನಿಮಾ ಸೋತು ಹೋಯಿತು. ಆಗಲೇ ನನಗೆ ಜೀವನ ಎಂದರೆ ಏನು ಎಂಬುದು ಅರ್ಥವಾಗಿದ್ದು. ಜನರು ಯಾವಾಗಲೂ ನಮ್ಮ ಸುತ್ತ ಸುತ್ತುತ್ತಲೇ ಇರುವುದಿಲ್ಲ. ಜೀವನವೇ ಶಾಶ್ವತವಲ್ಲ ಎಂಬುದು ನನಗೆ ಅರ್ಥವಾಯಿತು. ಅಷ್ಟಕ್ಕೂ ಜೀವನ ಶಾಶ್ವತವಲ್ಲ ನಾನೂ ಸಾಯುತ್ತೇನೆ ಎಂದು ನನಗೆ ಅರಿವಾಗಿದೆ ಎಂದು ನಟಿ ಆಲಿಯಾ ಭಟ್ ಹೇಳಿಕೊಂಡಿದ್ದಾರೆ.

ಆಲಿಯಾ ಭಟ್ ತಮ್ಮ ಸಿನಿ ಜರ್ನಿ ಶುರುವಾಗಿನಿಂದಲೇ ತಾವೊಬ್ಬರು ಪ್ರಭುದ್ಧ ನಟಿ ಎಂಬುದನ್ನು ಸಾಬೀತು ಮಾಡಿದ್ದಾರೆ. ಹಿಂದಿ ಚಿತ್ರರಂಗದ ನಿರ್ಮಾಪಕ ಹಾಗೂ ನಿರ್ದೇಶಕರ ಮಗಳಾಗಿರುವ ಆಲಿಯಾಗೆ ಸಹಜವಾಗಿ ಚಿತ್ರರಂಗದ ನಂಟಿತ್ತು. ಹೀಗಾಗಿಯೇ ಚಿತ್ರರಂಗದಲ್ಲಿ ವೃತ ಜೀವನ ಆರಂಭಿಸಬೇಕು ಎಂದು ನಿರ್ಧಾರ ಮಾಡಿದ ಅವರು ತಮ್ಮ ಶಿಕ್ಷಣವನ್ನು ಮುಗಿಸಿ ನಟನೆಗೆ ಬೇಕಾದ ತರಬೇತಿಯನ್ನು ಪಡೆದುಕೊಂಡು ಬಾಲಿವುಡ್ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದರು. ಇದೀಗ ಆಲಿಯಾ ಭಟ್‌, ಯಶಸ್ಸು ಹಾಗೂ ಕೀರ್ತಿ ಶಾಶ್ವತವಲ್ಲ, ಇಲ್ಲಿನ ಜೀವನ ತುಂಬಾ ಕಡಿಮೆ ಅವಧಿಯದ್ದು ಎಂಬುದು ನನಗೆ ಅರ್ಥವಾಗಿದೆ. ಈ ಸಾರ್ವಕಾಲಿಕ ಸತ್ಯವನ್ನು ಅರ್ಥ ಮಾಡಿಕೊಳ್ಳಲು ನನ್ನ ಸಿನಿಮಾ ಪ್ಲಾಪ್ ಆಗಬೇಕಾಯಿತು ಎಂದು ಹೇಳಿದ್ದಾರೆ.

ನಾನು ಚಿತ್ರರಂಗಕ್ಕೆ ಬಂದ ಹೊಸದರಲ್ಲೆ ಸಕ್ಸಸ್ ಸಿಕ್ಕಿದೆ. ಜೀವನ ಎಂದರೆ ಯಾವಾಗಲೂ ಸಕ್ಸಸ್, ಜನ ಯಾವಾಗಲೂ ನಮ್ಮ ಸುತ್ತಲೂ ಸುತ್ತುತ್ತಲೇ ಇರುತ್ತಾರೆ. ಎಂಬ ಭ್ರಮೆ ಹುಟ್ಟಿಸಿ ಬಿಟ್ಟಿತು. ಜನರು ಯಾವಾಗಲೂ ನನ್ನ ಹೆಗಲಿನ ಮೇಲೆ ಕೈ ಹಾಕಿ ನನ್ನ ಯಶಸ್ಸಿನ ಗುಣಗಾನ ಮಾಡುತ್ತಲೇ ಇರುತ್ತಾರೆ. ಜೀವನ ಯಾವಾಗಲೂ ಹೀಗೆ ಇರುತ್ತದೆ. ಯಶಸ್ಸು ಕೀರ್ತಿ ಎಲ್ಲವೂ ಶಾಶ್ವತ ಎಂಬ ಭ್ರಮೆಯಲ್ಲಿ ತೇಲಾಡುತ್ತಿದ್ದೆ.

ಆದರೆ ನನ್ನ ಒಂದು ಸಿನಿಮಾ ಸೋತು ಹೋಯಿತು.ಆಗಲೇ ನನಗೆ ಜೀವನ ಎಂದರೆ ಏನು ಎಂಬುದು ಅರ್ಥವಾಗಿದ್ದು. ಜನರು ಯಾವಾಗಲೂ ನಮ್ಮ ಸುತ್ತ ಸುತ್ತುತ್ತಲೇ ಇರುವುದಿಲ್ಲ. ಜೀವನವೇ ಶಾಶ್ವತವಲ್ಲ ಎಂಬುದು ನನಗೆ ಅರ್ಥವಾಯಿತು. ಅಷ್ಟಕ್ಕೂ ಜೀವನ ಶಾಶ್ವತವಲ್ಲ ನಾವು ಸಾಯುತ್ತೇವೆ ಎಂದು ನನಗೆ ಅರಿವಾಗಿದೆ ಎಂದು ನಟಿ ಆಲಿಯಾ ಭಟ್ ಹೇಳಿಕೊಂಡಿದ್ದಾರೆ.

 

lokesh

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

9 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

18 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago