ಮುಂಬೈ: ನಟಿ ರಾಖಿ ಸಾವಂತ್ ಅವರು ಬಾಲಿವುಡ್ ಅಂಗಳದಲ್ಲಿ ಸಖತ್ ಸುದ್ದಿಯಲ್ಲಿರುವ ನಟಿ. ಈಕೆ ಇದೀಗ ನಟ ಸಲ್ಮಾನ್ ಖಾನ್ ಅವರ ಮದುವೆ ವಿಚಾರವಾಗಿ ಮಾತನಾಡಿ ಮತ್ತೆ ಇಂದು ಸುದ್ದಿಯಲ್ಲಿದ್ದಾರೆ.
ಹೌದು.. ಬಾಲಿವುಡ್ ಕಾಂಟ್ರವರ್ಸಿ ಆಂಡ್ ಸೆನ್ಸೇಷನ್ ಕ್ರಿಯೇಟರ್ ರಾಖಿ ಸಾವಂತ್ ಏರ್ಪೋರ್ಟ್ನಲ್ಲಿ ಮತ್ತೊಂದು ಹೈ ಡ್ರಾಮಾ ಶುರು ಮಾಡಿಕೊಂಡಿದ್ದಾರೆ. ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ರಾಖಿ ಸಾವಂತ್ ಗ್ರೀನ್ ಕ್ರಾಪ್ ಟಾಪ್ಗೆ ಬ್ಯೂ ಡೆನಿಮ್ ಪ್ಯಾಂಟ್ ಧರಿಸಿ ಪಿಂಕ್ ಬಣ್ಣದ ಜಾಕೆಟ್ನಲ್ಲಿ ಮುಖ ಮುಚ್ಚಿಕೊಂಡು ಬರುತ್ತಿರುತ್ತಾರೆ.
ಏಕೆ ಹೀಗೆ ಎಂಬ ಪ್ರಶ್ನೆ ಎದುರಾಯಿತು. ಯಾಕೆ ಚಪ್ಪಲಿ ಹಾಕಿಲ್ಲ ಎಂಬ ಪ್ರಶ್ನೆ ಕೇಳಲಾಗಿತ್ತು. ಅದಕ್ಕೆ ಉತ್ತರಿಸಿರುವ ರಾಖಿ, ‘ನಾನು ಸಲ್ಮಾನ್ ಖಾನ್ ಮದುವೆ ಆಗೋವರೆಗೂ ಚಪ್ಪಲಿ ಹಾಕಬಾರದು ಎನ್ನುವ ನಿರ್ಧಾರಕ್ಕೆ ಬಂದಿರುವೆ. ಆ ರೀತಿ ಶಪಥ ಮಾಡಿರುವೆ’ ಎಂದಿದ್ದಾರೆ. ಈ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಸಲ್ಮಾನ್ ಖಾನ್ ಮೇಲೆ ನಟಿ ರಾಖಿ ಸಾವಂತ್ಗೆ ಅಭಿಮಾನ ಮತ್ತು ಪ್ರೀತಿ. ರಾಖಿಯ ಕಷ್ಟದ ದಿನಗಳಲ್ಲಿ ಸಲ್ಮಾನ್ ಕೈ ಹಿಡಿದಿದ್ದರು ಎನ್ನುವ ಕಾರಣಕ್ಕಾಗಿ ಸಲ್ಮಾನ್ ಪರ ಬ್ಯಾಟಿಂಗ್ ಮಾಡುತ್ತಲೇ ಇರುತ್ತಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…