ಮುಂಬೈ: ನಟಿ ರಾಖಿ ಸಾವಂತ್ ಅವರು ಬಾಲಿವುಡ್ ಅಂಗಳದಲ್ಲಿ ಸಖತ್ ಸುದ್ದಿಯಲ್ಲಿರುವ ನಟಿ. ಈಕೆ ಇದೀಗ ನಟ ಸಲ್ಮಾನ್ ಖಾನ್ ಅವರ ಮದುವೆ ವಿಚಾರವಾಗಿ ಮಾತನಾಡಿ ಮತ್ತೆ ಇಂದು ಸುದ್ದಿಯಲ್ಲಿದ್ದಾರೆ.
ಹೌದು.. ಬಾಲಿವುಡ್ ಕಾಂಟ್ರವರ್ಸಿ ಆಂಡ್ ಸೆನ್ಸೇಷನ್ ಕ್ರಿಯೇಟರ್ ರಾಖಿ ಸಾವಂತ್ ಏರ್ಪೋರ್ಟ್ನಲ್ಲಿ ಮತ್ತೊಂದು ಹೈ ಡ್ರಾಮಾ ಶುರು ಮಾಡಿಕೊಂಡಿದ್ದಾರೆ. ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ರಾಖಿ ಸಾವಂತ್ ಗ್ರೀನ್ ಕ್ರಾಪ್ ಟಾಪ್ಗೆ ಬ್ಯೂ ಡೆನಿಮ್ ಪ್ಯಾಂಟ್ ಧರಿಸಿ ಪಿಂಕ್ ಬಣ್ಣದ ಜಾಕೆಟ್ನಲ್ಲಿ ಮುಖ ಮುಚ್ಚಿಕೊಂಡು ಬರುತ್ತಿರುತ್ತಾರೆ.
ಏಕೆ ಹೀಗೆ ಎಂಬ ಪ್ರಶ್ನೆ ಎದುರಾಯಿತು. ಯಾಕೆ ಚಪ್ಪಲಿ ಹಾಕಿಲ್ಲ ಎಂಬ ಪ್ರಶ್ನೆ ಕೇಳಲಾಗಿತ್ತು. ಅದಕ್ಕೆ ಉತ್ತರಿಸಿರುವ ರಾಖಿ, ‘ನಾನು ಸಲ್ಮಾನ್ ಖಾನ್ ಮದುವೆ ಆಗೋವರೆಗೂ ಚಪ್ಪಲಿ ಹಾಕಬಾರದು ಎನ್ನುವ ನಿರ್ಧಾರಕ್ಕೆ ಬಂದಿರುವೆ. ಆ ರೀತಿ ಶಪಥ ಮಾಡಿರುವೆ’ ಎಂದಿದ್ದಾರೆ. ಈ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಸಲ್ಮಾನ್ ಖಾನ್ ಮೇಲೆ ನಟಿ ರಾಖಿ ಸಾವಂತ್ಗೆ ಅಭಿಮಾನ ಮತ್ತು ಪ್ರೀತಿ. ರಾಖಿಯ ಕಷ್ಟದ ದಿನಗಳಲ್ಲಿ ಸಲ್ಮಾನ್ ಕೈ ಹಿಡಿದಿದ್ದರು ಎನ್ನುವ ಕಾರಣಕ್ಕಾಗಿ ಸಲ್ಮಾನ್ ಪರ ಬ್ಯಾಟಿಂಗ್ ಮಾಡುತ್ತಲೇ ಇರುತ್ತಾರೆ.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…