ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿ ಗಳಿಸಿದ್ದ ಕೆಜಿಎಫ್ ತಾತ ಎಂದೇ ಫೇಮಸ್ ಆಗಿರುವ ಸ್ಯಾಂಡಲ್ವುಡ್ ನಟ ಕೃಷ್ಣ ಜಿ ರಾವ್ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರು ಸದ್ಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಜಿಎಫ್ ಹಾಗು ಕೆಜಿಎಫ್ 2 ಸಿನಿಮಾದಲ್ಲಿ ಯಶ್ ಜೊತೆ ನಟಿಸಿ ದೊಡ್ಡ ಹೆಸರು ಮಾಡಿದ್ದ ಇವರು ಬೆಂಗಳೂರಿನ ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಬಂಧಿಕರ ಮನೆಗೆ ಹೋಗಿದ್ದ ಕೃಷ್ಣ ಜಿ ರಾವ್ ಅವರನ್ನು ಸುಸ್ತಾದ ಕಾರಣ ಮಧ್ಯರಾತ್ರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರೋ ಕೃಷ್ಣ ಜಿ ರಾವ್ ಅವರು ಶೀಘ್ರ ಚೇತರಿಸಲಿ ಎಂದು ಪ್ರಾರ್ಥಿಸಿದ್ದಾರೆ.
ರೊಮ್ಯಾಂಟಿಕ್ ಕಾಮಿಡಿಯಲ್ಲಿ ಪ್ರಮುಖ ಪಾತ್ರವನ್ನು ಮಾಡುವ ಮೂಲಕ ನ್ಯಾನೋ ನಾರಾಯಣಪ್ಪ ಸಿನಿಮಾದಲ್ಲಿ ಅವರು ತಮ್ಮ ಜೀವಿತಾವಧಿಯ ಮಹತ್ವಾಕಾಂಕ್ಷೆಯನ್ನು ಸಾಕಾರಗೊಳಿಸಿಕೊಂಡಿದ್ದಾರೆ. ನಾನು ನನ್ನ ಗುರು ಎಂದು ಗೌರವಿಸುವ ಶಂಕರ್ ನಾಗ್ ಅವರ ಬಳಿ ಕೆಲಸ ಮಾಡುವ ಅವಕಾಶ ಸಿಕ್ಕಿತು. ನಾನು ಕನ್ನಡ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸುತ್ತಿದ್ದೇನೆ. ಆದರೆ ಕೆಜಿಎಫ್ ನನಗೆ ಖ್ಯಾತಿ ತಂದುಕೊಟ್ಟಿತು ಎಂದಿದ್ದರು ನಟ.
ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…
ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…
ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…
ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು…
ಮೈಸೂರು : ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸಂಶೋಧನೆಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ, ಜೊತೆಗೆ ಸಂಶೋಧನೆಗೆ ಕಡಿಮೆ ಹಣವನ್ನು ವೆಚ್ಚ…
ಮಂಡ್ಯ : ಆಹಾರದ ಮಹತ್ವ ಹೆಚ್ಚಿದೆ. ಎಲ್ಲರೂ ಆಹಾರದ ಮಹತ್ವದ ಕುರಿತು ತಿಳಿದುಕೊಳ್ಳಬೇಕು. 30-40 ವರ್ಷಗಳ ಹಿಂದೆ ಭಾರತ ಆಹಾರದ…