ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿ ಗಳಿಸಿದ್ದ ಕೆಜಿಎಫ್ ತಾತ ಎಂದೇ ಫೇಮಸ್ ಆಗಿರುವ ಸ್ಯಾಂಡಲ್ವುಡ್ ನಟ ಕೃಷ್ಣ ಜಿ ರಾವ್ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರು ಸದ್ಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಜಿಎಫ್ ಹಾಗು ಕೆಜಿಎಫ್ 2 ಸಿನಿಮಾದಲ್ಲಿ ಯಶ್ ಜೊತೆ ನಟಿಸಿ ದೊಡ್ಡ ಹೆಸರು ಮಾಡಿದ್ದ ಇವರು ಬೆಂಗಳೂರಿನ ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಬಂಧಿಕರ ಮನೆಗೆ ಹೋಗಿದ್ದ ಕೃಷ್ಣ ಜಿ ರಾವ್ ಅವರನ್ನು ಸುಸ್ತಾದ ಕಾರಣ ಮಧ್ಯರಾತ್ರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರೋ ಕೃಷ್ಣ ಜಿ ರಾವ್ ಅವರು ಶೀಘ್ರ ಚೇತರಿಸಲಿ ಎಂದು ಪ್ರಾರ್ಥಿಸಿದ್ದಾರೆ.
ರೊಮ್ಯಾಂಟಿಕ್ ಕಾಮಿಡಿಯಲ್ಲಿ ಪ್ರಮುಖ ಪಾತ್ರವನ್ನು ಮಾಡುವ ಮೂಲಕ ನ್ಯಾನೋ ನಾರಾಯಣಪ್ಪ ಸಿನಿಮಾದಲ್ಲಿ ಅವರು ತಮ್ಮ ಜೀವಿತಾವಧಿಯ ಮಹತ್ವಾಕಾಂಕ್ಷೆಯನ್ನು ಸಾಕಾರಗೊಳಿಸಿಕೊಂಡಿದ್ದಾರೆ. ನಾನು ನನ್ನ ಗುರು ಎಂದು ಗೌರವಿಸುವ ಶಂಕರ್ ನಾಗ್ ಅವರ ಬಳಿ ಕೆಲಸ ಮಾಡುವ ಅವಕಾಶ ಸಿಕ್ಕಿತು. ನಾನು ಕನ್ನಡ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸುತ್ತಿದ್ದೇನೆ. ಆದರೆ ಕೆಜಿಎಫ್ ನನಗೆ ಖ್ಯಾತಿ ತಂದುಕೊಟ್ಟಿತು ಎಂದಿದ್ದರು ನಟ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…