ಮಂಡ್ಯ: ನಾನು ಯಾವುದೇ ಚುನಾವಣಾ ಪ್ರಚಾರಕ್ಕೆ ಹೋಗುವುದಿಲ್ಲ. ನನ್ನಲ್ಲಿ ಆ ರೀತಿಯ ಯಾವುದೇ ಯೋಚನೆ ಈಗ ಇಲ್ಲ ಎಂದು ನಟ ಡಾಲಿ ಧನಂಜಯ್ ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲೆಯ ಕರಗೋಡು ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನದು ಸಿನಿಮಾ ಬದುಕು, ಸಿನಿಮಾ ಅಷ್ಟೆ, ಚುನಾವಣಾ ಪ್ರಚಾರಕ್ಕೆ ಕುರಿತಂತೆ ಪದೇ ಪದೇ ಕೇಳಬೇಡಿ. ನಾನಿಲ್ಲಿಗೆ ಭೇಟಿ ನೀಡಿರುವುದು ಚಲನಚಿತ್ರೋತ್ಸವ ಹಿನ್ನಲೆಯಲ್ಲಿ ಮಾತ್ರ. ಚುನಾವಣಾ ಪ್ರವಾರದಲ್ಲಿ ಭಾಗಿಯಾಗಲು ಅಲ್ಲ. ಈ ಹಿಂದೆ ಎಂಎಲ್ಎ ಚುನಾವಣೆಯಲ್ಲಿಯೂ ಕರೆದಿದ್ದರು ನಾನು ಹೋಗಿಲ್ಲ. ಈ ಬಾರಿಯೂ ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲ್ಲ ಎಂದು ಹೇಳಿದರು.
ಚುನಾವಣೆಗೆ ನಿಂತಿರುವವರೆಲ್ಲರಿಗೂ ಆಲ್ ದಿ ಬೆಸ್ಟ್ ಅಧಿಕಾರಕ್ಕೆ ಬರುವವರು ಉತ್ತಮ ಆಡಳಿತ ನೀಡಿ, ವಿರೋಧ ಪಕ್ಷದವರು ಒಳ್ಳೆಯ ಕೆಲಸ ಮಾಡಿ ಎಂದು ಶುಭ ಕೋರಿದರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…