ಮಂಡ್ಯ: ನಾನು ಯಾವುದೇ ಚುನಾವಣಾ ಪ್ರಚಾರಕ್ಕೆ ಹೋಗುವುದಿಲ್ಲ. ನನ್ನಲ್ಲಿ ಆ ರೀತಿಯ ಯಾವುದೇ ಯೋಚನೆ ಈಗ ಇಲ್ಲ ಎಂದು ನಟ ಡಾಲಿ ಧನಂಜಯ್ ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲೆಯ ಕರಗೋಡು ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನದು ಸಿನಿಮಾ ಬದುಕು, ಸಿನಿಮಾ ಅಷ್ಟೆ, ಚುನಾವಣಾ ಪ್ರಚಾರಕ್ಕೆ ಕುರಿತಂತೆ ಪದೇ ಪದೇ ಕೇಳಬೇಡಿ. ನಾನಿಲ್ಲಿಗೆ ಭೇಟಿ ನೀಡಿರುವುದು ಚಲನಚಿತ್ರೋತ್ಸವ ಹಿನ್ನಲೆಯಲ್ಲಿ ಮಾತ್ರ. ಚುನಾವಣಾ ಪ್ರವಾರದಲ್ಲಿ ಭಾಗಿಯಾಗಲು ಅಲ್ಲ. ಈ ಹಿಂದೆ ಎಂಎಲ್ಎ ಚುನಾವಣೆಯಲ್ಲಿಯೂ ಕರೆದಿದ್ದರು ನಾನು ಹೋಗಿಲ್ಲ. ಈ ಬಾರಿಯೂ ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲ್ಲ ಎಂದು ಹೇಳಿದರು.
ಚುನಾವಣೆಗೆ ನಿಂತಿರುವವರೆಲ್ಲರಿಗೂ ಆಲ್ ದಿ ಬೆಸ್ಟ್ ಅಧಿಕಾರಕ್ಕೆ ಬರುವವರು ಉತ್ತಮ ಆಡಳಿತ ನೀಡಿ, ವಿರೋಧ ಪಕ್ಷದವರು ಒಳ್ಳೆಯ ಕೆಲಸ ಮಾಡಿ ಎಂದು ಶುಭ ಕೋರಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…