ಚಿತ್ರ ಮಂಜರಿ

ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಿಲ್ಲ: ಡಾಲಿ ಸ್ಪಷ್ಟನೆ

ಮಂಡ್ಯ: ನಾನು ಯಾವುದೇ ಚುನಾವಣಾ ಪ್ರಚಾರಕ್ಕೆ ಹೋಗುವುದಿಲ್ಲ. ನನ್ನಲ್ಲಿ ಆ ರೀತಿಯ ಯಾವುದೇ ಯೋಚನೆ ಈಗ ಇಲ್ಲ ಎಂದು ನಟ ಡಾಲಿ ಧನಂಜಯ್‌ ಸ್ಪಷ್ಟನೆ ನೀಡಿದ್ದಾರೆ.

ಜಿಲ್ಲೆಯ ಕರಗೋಡು ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನದು ಸಿನಿಮಾ ಬದುಕು, ಸಿನಿಮಾ ಅಷ್ಟೆ, ಚುನಾವಣಾ ಪ್ರಚಾರಕ್ಕೆ ಕುರಿತಂತೆ ಪದೇ ಪದೇ ಕೇಳಬೇಡಿ. ನಾನಿಲ್ಲಿಗೆ ಭೇಟಿ ನೀಡಿರುವುದು ಚಲನಚಿತ್ರೋತ್ಸವ ಹಿನ್ನಲೆಯಲ್ಲಿ ಮಾತ್ರ. ಚುನಾವಣಾ ಪ್ರವಾರದಲ್ಲಿ ಭಾಗಿಯಾಗಲು ಅಲ್ಲ. ಈ ಹಿಂದೆ ಎಂಎಲ್‌ಎ ಚುನಾವಣೆಯಲ್ಲಿಯೂ ಕರೆದಿದ್ದರು ನಾನು ಹೋಗಿಲ್ಲ. ಈ ಬಾರಿಯೂ ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲ್ಲ ಎಂದು ಹೇಳಿದರು.

ಚುನಾವಣೆಗೆ ನಿಂತಿರುವವರೆಲ್ಲರಿಗೂ ಆಲ್‌ ದಿ ಬೆಸ್ಟ್‌ ಅಧಿಕಾರಕ್ಕೆ ಬರುವವರು ಉತ್ತಮ ಆಡಳಿತ ನೀಡಿ, ವಿರೋಧ ಪಕ್ಷದವರು ಒಳ್ಳೆಯ ಕೆಲಸ ಮಾಡಿ ಎಂದು ಶುಭ ಕೋರಿದರು.

andolanait

Recent Posts

ಸೌದಿ ಅರೇಬಿಯಾದಲ್ಲಿರುವ ಅಮೇರಿಕಾದ ವಾಯುನೆಲೆಯ ಮೇಲೆ ಇರಾನ್‌ ದಾಳಿ

ಟೆಹರಾನ್:‌ ಯುಎಸ್‌ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್‌ ಖಾರ್ಜ್‌ ವಾಯುನೆಲೆಯ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…

56 mins ago

ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ನೀಡುವ ಬಗ್ಗೆ ಚರ್ಚೆ: ಸಚಿವ ಮುನಿಯಪ್ಪ

ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…

57 mins ago

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…

2 hours ago

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

2 hours ago

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

4 hours ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

4 hours ago