ಮಂಡ್ಯ: ನಾನು ಯಾವುದೇ ಚುನಾವಣಾ ಪ್ರಚಾರಕ್ಕೆ ಹೋಗುವುದಿಲ್ಲ. ನನ್ನಲ್ಲಿ ಆ ರೀತಿಯ ಯಾವುದೇ ಯೋಚನೆ ಈಗ ಇಲ್ಲ ಎಂದು ನಟ ಡಾಲಿ ಧನಂಜಯ್ ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲೆಯ ಕರಗೋಡು ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನದು ಸಿನಿಮಾ ಬದುಕು, ಸಿನಿಮಾ ಅಷ್ಟೆ, ಚುನಾವಣಾ ಪ್ರಚಾರಕ್ಕೆ ಕುರಿತಂತೆ ಪದೇ ಪದೇ ಕೇಳಬೇಡಿ. ನಾನಿಲ್ಲಿಗೆ ಭೇಟಿ ನೀಡಿರುವುದು ಚಲನಚಿತ್ರೋತ್ಸವ ಹಿನ್ನಲೆಯಲ್ಲಿ ಮಾತ್ರ. ಚುನಾವಣಾ ಪ್ರವಾರದಲ್ಲಿ ಭಾಗಿಯಾಗಲು ಅಲ್ಲ. ಈ ಹಿಂದೆ ಎಂಎಲ್ಎ ಚುನಾವಣೆಯಲ್ಲಿಯೂ ಕರೆದಿದ್ದರು ನಾನು ಹೋಗಿಲ್ಲ. ಈ ಬಾರಿಯೂ ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲ್ಲ ಎಂದು ಹೇಳಿದರು.
ಚುನಾವಣೆಗೆ ನಿಂತಿರುವವರೆಲ್ಲರಿಗೂ ಆಲ್ ದಿ ಬೆಸ್ಟ್ ಅಧಿಕಾರಕ್ಕೆ ಬರುವವರು ಉತ್ತಮ ಆಡಳಿತ ನೀಡಿ, ವಿರೋಧ ಪಕ್ಷದವರು ಒಳ್ಳೆಯ ಕೆಲಸ ಮಾಡಿ ಎಂದು ಶುಭ ಕೋರಿದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…