ಚಿತ್ರ ಮಂಜರಿ

ಬರ್ಕಯ್ಯ ಪೇಪರ್‌ ಮುಂದಾಗಡೆ ಬರ್ಕೋ ಕಬಡ್ಡಿ ನಮ್ದು ಎಂದ ಕಿಚ್ಚ

ವರ್ಲ್ಡ್‌ ಕಪ್‌ ಬಳಿಕ ಕ್ರೀಡಾಭಿಮಾನಿಗಳು ಪ್ರೋ ಕಬಡ್ಡಿ ಲೀಗ್‌ ಗಾಗಿ ಕಾಯುತ್ತಿದ್ದಾರೆ. ಮುಂದಿನ ತಿಂಗಳು, ಅಂದ್ರೆ ಡಿಸೆಂಬರ್‌ 2ಕ್ಕೆ ಪ್ರೋ ಕಬಡ್ಡಿ ಲೀಗ್‌ ಶುರುವಾಗಲಿದೆ.

ಈ ನಡುವೆ ಬೆಂಗಳೂರು ಬುಲ್ಸ್ ತಂಡದ ರಾಯಭಾರಿಯಾಗಿರುವ ಸ್ಯಾಂಡಲ್ವುಡ್‌ ಬಾದ್‌ ಶಾ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಸಾಮಾಜಿಕ ಜಾಲತಾಣದಲ್ಲಿ ಪ್ರೋ ಕಬಡ್ಡಿ ಲೀಗ್‌ ನ ಜಾಹಿರಾತಿನ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಕಿಚ್ಚ ಸುದೀಪ್‌ ಹೊಳೆಯುತ್ತಿರುವ ಬೆಳಗಿನ ಸೂರ್ಯ ರಶ್ಮಿಯ ಬೇಳಕಲ್ಲಿ ಬೆಳ್ಳನೆ ಕುದುರೆಯೇರಿ ರೋಶಾವೇಶದಿಂದ ಬರುತ್ತಾರೆ.

ಈ ಜಾಹಿರಾತನ್ನು ಯಾವುದೇ ಸಿನಿಮಾಗೂ ಕಮ್ಮಿ ಇಲ್ಲದಂತೆ ಶೂಟ್‌ ಮಾಡಲಾಗಿದೆ. ಈ ವಿಡಿಯೋದ ಆರಂಭದಲ್ಲಿ ಕಿಚ್ಚ ಯಾವುದೋ ಯುದ್ಧಕ್ಕೆ ಹೋಗುತ್ತಿರುವ ಖದರ್‌ ನಲ್ಲಿ ಬಿಳಿ ಬಣ್ಣದ ಕುದುರೆಯೇರಿ ರಾಜನಂತೆ ಬರುತ್ತಾರೆ. ನಟ ಬಾಲಯ್ಯ ಕೂಡ ಎದುರಿನಿಂದ ಮತ್ತೊಂದು ಕುದುರೆಯೇರಿ ಬರುತ್ತಾರೆ. ಇವರಿಬ್ಬರೂ ಮುಖಾಮುಖಿಯಾಗಿ ಜಗಜ್ಜೆಟ್ಟಿಗಳಂತೆ ಕಾದಾಡುವಾಗ ಕಬಡ್ಡಿ ನಮ್ದು ಎನ್ನುವ ಸಾಲು ಬರುತ್ತದೆ.

ಇನ್ನು ಈ ವಿಡಿಯೋವನ್ನು ಹಂಚಿಕೊಂಡಿರುವ ಬೆಂಗಳೂರು ಬುಲ್ಸ್‌ ತಂಡದ ರಾಯಭಾರಿ ಕಿಚ್ಚ ಸುದೀಪ್‌, ಬರ್ಕಯ್ಯ. ಪೇಪರ್‌ ಮುಂದಾಗಡೆ ಬರ್ಕೋ. ಕಬಡ್ಡಿ ನಮ್ದು. ನೋಡಿರಿ ಪ್ರೋ ಕಬಡ್ಡಿ ಲೀಗ್‌ ಡಿಸೆಂಬರ್‌ 2 ರಾತ್ರಿ 8 ರಿಂದ ನಿಮ್ಮ ಸ್ಟಾರ್‌ ಸ್ಪೋರ್ಟ್ಸ್‌ ಮತ್ತು ಡಿಸ್ನಿ ಪ್ಲಸ್‌ ಹಾಟ್ ಸ್ಟಾರ್‌ ನಲ್ಲಿ ಎಂದು ಬರೆದುಕೊಂಡಿದ್ದಾರೆ.

lokesh

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

2 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

3 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

3 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

3 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

3 hours ago