ದೊಡ್ಮನೆಗೆ ಮತ್ತೊಂದು ಸಲ ಒಳ್ಳೆ ಹುಡುಗ ಪ್ರಥಮ್ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಸೀಸನ್ 4ರಲ್ಲಿ ಕಂಟೆಸ್ಟೆಂಟ್ ಆಗಿ ಹೋದವರು, ಟ್ರೋಫಿ ಗೆದ್ದುಕೊಂಡು ಹೊರ ಬಂದರು. ಇದೀಗ ಪ್ರಥಮ್ ಟಾಸ್ಕ್ ಆಡಿಸುವುದಕ್ಕಾಗಿ ಮನೆ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಲಾರ್ಡ್ ಪ್ರಥಮ್ ಹೆಸರಿನಲ್ಲಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಲೇ ಗತ್ತಿನ ಮಾತುಗಳಿಂದ ಒಂದು ರೀತಿಯಲ್ಲಿ ಕುತೂಹಲ ಮೂಡಿಸಿದ್ದಾರೆ.
ದೊಡ್ಮನೆಯ ಆಟ ಜೋರಾಗಿದೆ. ದಿನದಿಂದ ದಿನಕ್ಕೆ ಮನೆಯ ರಂಗು ಬದಲಾಗುತ್ತಿದೆ. ಈಗ ಮನೆಯ ಅಸಲಿ ಆಟ ಶುರುವಾಗಿದೆ. ಬಿಗ್ ಮನೆಗೆ ಗನ್ಮ್ಯಾನ್ಗಳು ದಿಢೀರ್ ಎಂದು ಎಂಟ್ರಿ ಕೊಟ್ಟಿದ್ದಾರೆ. ಗನ್ ಮ್ಯಾನ್ಗಳ ಎಂಟ್ರಿ ನೋಡಿ ಮನೆಮಂದಿ ಶಾಕ್ ಆಗಿದ್ದಾರೆ.
ಬಿಗ್ ಬಾಸ್ ಮನೆಗೆ 8 ಜನ ಗನ್ ಮ್ಯಾನ್ಗಳ ಆಗಮನವಾಗಿದೆ. ಸಡನ್ ಆಗಿ ಗನ್ ಮ್ಯಾನ್ಗಳು ಎಂಟ್ರಿ ಕೊಟ್ಟಿರೋದು ನೋಡಿ ಮನೆ ಮಂದಿ ಒಮ್ಮೆ ಸೈಲೆಂಟ್ ಆಗಿದ್ದಾರೆ. ಬಳಿಕ ಚಪ್ಪಾಳೆ ಹೊಡೆದು ಸ್ಪರ್ಧಿಗಳು ಸ್ವಾಗತ ಕೋರಿದ್ದಾರೆ. ಅವರ ಮುಖದಲ್ಲಿರೋ ಮಂದಹಾಸ ನೋಡಿ ಮನೆಗೆ ಹೊಸ ಸೆಲೆಬ್ರಿಟಿ ಎಂಟ್ರಿ ಕೊಡ್ತಿದ್ದಾರಾ ಎಂಬ ಅನುಮಾನ ಮೂಡಿದೆ.
ಅಕ್ಟೋಬರ್ 9ರ ಎಪಿಸೋಡ್ನಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರು ಆಗಮಿಸುವ ಮೂಲಕ ಅಚ್ಚರಿ ಮೂಡಿಸಿದ್ದರು. ಬಿಗ್ ಮನೆಯಲ್ಲಿ 3 ಗಂಟೆಗಳ ಕಾಲ ಕಳೆಯುವ ಮೂಲಕ ಸ್ಪರ್ಧಿಗಳಿಗೆ ಸ್ಪೂರ್ತಿ ತುಂಬಿದ್ದರು. ಪ್ರದೀಪ್ ಈಶ್ವರ್ ಅವರ ಎಂಟ್ರಿಗೆ ರಾಜಕೀಯ ರಂಗದಲ್ಲಿ ಕೋಲಾಹಲ ಎಬ್ಬಿಸಿದ್ದರೂ ಕೂಡ ಪ್ರೇಕ್ಷಕರಿಗೆ ಮನರಂಜನೆ ನೀಡಿತ್ತು.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…