ದೊಡ್ಮನೆಗೆ ಮತ್ತೊಂದು ಸಲ ಒಳ್ಳೆ ಹುಡುಗ ಪ್ರಥಮ್ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಸೀಸನ್ 4ರಲ್ಲಿ ಕಂಟೆಸ್ಟೆಂಟ್ ಆಗಿ ಹೋದವರು, ಟ್ರೋಫಿ ಗೆದ್ದುಕೊಂಡು ಹೊರ ಬಂದರು. ಇದೀಗ ಪ್ರಥಮ್ ಟಾಸ್ಕ್ ಆಡಿಸುವುದಕ್ಕಾಗಿ ಮನೆ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಲಾರ್ಡ್ ಪ್ರಥಮ್ ಹೆಸರಿನಲ್ಲಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಲೇ ಗತ್ತಿನ ಮಾತುಗಳಿಂದ ಒಂದು ರೀತಿಯಲ್ಲಿ ಕುತೂಹಲ ಮೂಡಿಸಿದ್ದಾರೆ.
ದೊಡ್ಮನೆಯ ಆಟ ಜೋರಾಗಿದೆ. ದಿನದಿಂದ ದಿನಕ್ಕೆ ಮನೆಯ ರಂಗು ಬದಲಾಗುತ್ತಿದೆ. ಈಗ ಮನೆಯ ಅಸಲಿ ಆಟ ಶುರುವಾಗಿದೆ. ಬಿಗ್ ಮನೆಗೆ ಗನ್ಮ್ಯಾನ್ಗಳು ದಿಢೀರ್ ಎಂದು ಎಂಟ್ರಿ ಕೊಟ್ಟಿದ್ದಾರೆ. ಗನ್ ಮ್ಯಾನ್ಗಳ ಎಂಟ್ರಿ ನೋಡಿ ಮನೆಮಂದಿ ಶಾಕ್ ಆಗಿದ್ದಾರೆ.
ಬಿಗ್ ಬಾಸ್ ಮನೆಗೆ 8 ಜನ ಗನ್ ಮ್ಯಾನ್ಗಳ ಆಗಮನವಾಗಿದೆ. ಸಡನ್ ಆಗಿ ಗನ್ ಮ್ಯಾನ್ಗಳು ಎಂಟ್ರಿ ಕೊಟ್ಟಿರೋದು ನೋಡಿ ಮನೆ ಮಂದಿ ಒಮ್ಮೆ ಸೈಲೆಂಟ್ ಆಗಿದ್ದಾರೆ. ಬಳಿಕ ಚಪ್ಪಾಳೆ ಹೊಡೆದು ಸ್ಪರ್ಧಿಗಳು ಸ್ವಾಗತ ಕೋರಿದ್ದಾರೆ. ಅವರ ಮುಖದಲ್ಲಿರೋ ಮಂದಹಾಸ ನೋಡಿ ಮನೆಗೆ ಹೊಸ ಸೆಲೆಬ್ರಿಟಿ ಎಂಟ್ರಿ ಕೊಡ್ತಿದ್ದಾರಾ ಎಂಬ ಅನುಮಾನ ಮೂಡಿದೆ.
ಅಕ್ಟೋಬರ್ 9ರ ಎಪಿಸೋಡ್ನಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರು ಆಗಮಿಸುವ ಮೂಲಕ ಅಚ್ಚರಿ ಮೂಡಿಸಿದ್ದರು. ಬಿಗ್ ಮನೆಯಲ್ಲಿ 3 ಗಂಟೆಗಳ ಕಾಲ ಕಳೆಯುವ ಮೂಲಕ ಸ್ಪರ್ಧಿಗಳಿಗೆ ಸ್ಪೂರ್ತಿ ತುಂಬಿದ್ದರು. ಪ್ರದೀಪ್ ಈಶ್ವರ್ ಅವರ ಎಂಟ್ರಿಗೆ ರಾಜಕೀಯ ರಂಗದಲ್ಲಿ ಕೋಲಾಹಲ ಎಬ್ಬಿಸಿದ್ದರೂ ಕೂಡ ಪ್ರೇಕ್ಷಕರಿಗೆ ಮನರಂಜನೆ ನೀಡಿತ್ತು.
ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…
ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…
ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ ನವೀನ್…
ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…
ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…
ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಸಿಯುನ ಉಸ್ತುವಾರಿ ವೈದ್ಯರು…