ದೊಡ್ಮನೆಗೆ ಮತ್ತೊಂದು ಸಲ ಒಳ್ಳೆ ಹುಡುಗ ಪ್ರಥಮ್ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಸೀಸನ್ 4ರಲ್ಲಿ ಕಂಟೆಸ್ಟೆಂಟ್ ಆಗಿ ಹೋದವರು, ಟ್ರೋಫಿ ಗೆದ್ದುಕೊಂಡು ಹೊರ ಬಂದರು. ಇದೀಗ ಪ್ರಥಮ್ ಟಾಸ್ಕ್ ಆಡಿಸುವುದಕ್ಕಾಗಿ ಮನೆ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಲಾರ್ಡ್ ಪ್ರಥಮ್ ಹೆಸರಿನಲ್ಲಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಲೇ ಗತ್ತಿನ ಮಾತುಗಳಿಂದ ಒಂದು ರೀತಿಯಲ್ಲಿ ಕುತೂಹಲ ಮೂಡಿಸಿದ್ದಾರೆ.
ದೊಡ್ಮನೆಯ ಆಟ ಜೋರಾಗಿದೆ. ದಿನದಿಂದ ದಿನಕ್ಕೆ ಮನೆಯ ರಂಗು ಬದಲಾಗುತ್ತಿದೆ. ಈಗ ಮನೆಯ ಅಸಲಿ ಆಟ ಶುರುವಾಗಿದೆ. ಬಿಗ್ ಮನೆಗೆ ಗನ್ಮ್ಯಾನ್ಗಳು ದಿಢೀರ್ ಎಂದು ಎಂಟ್ರಿ ಕೊಟ್ಟಿದ್ದಾರೆ. ಗನ್ ಮ್ಯಾನ್ಗಳ ಎಂಟ್ರಿ ನೋಡಿ ಮನೆಮಂದಿ ಶಾಕ್ ಆಗಿದ್ದಾರೆ.
ಬಿಗ್ ಬಾಸ್ ಮನೆಗೆ 8 ಜನ ಗನ್ ಮ್ಯಾನ್ಗಳ ಆಗಮನವಾಗಿದೆ. ಸಡನ್ ಆಗಿ ಗನ್ ಮ್ಯಾನ್ಗಳು ಎಂಟ್ರಿ ಕೊಟ್ಟಿರೋದು ನೋಡಿ ಮನೆ ಮಂದಿ ಒಮ್ಮೆ ಸೈಲೆಂಟ್ ಆಗಿದ್ದಾರೆ. ಬಳಿಕ ಚಪ್ಪಾಳೆ ಹೊಡೆದು ಸ್ಪರ್ಧಿಗಳು ಸ್ವಾಗತ ಕೋರಿದ್ದಾರೆ. ಅವರ ಮುಖದಲ್ಲಿರೋ ಮಂದಹಾಸ ನೋಡಿ ಮನೆಗೆ ಹೊಸ ಸೆಲೆಬ್ರಿಟಿ ಎಂಟ್ರಿ ಕೊಡ್ತಿದ್ದಾರಾ ಎಂಬ ಅನುಮಾನ ಮೂಡಿದೆ.
ಅಕ್ಟೋಬರ್ 9ರ ಎಪಿಸೋಡ್ನಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರು ಆಗಮಿಸುವ ಮೂಲಕ ಅಚ್ಚರಿ ಮೂಡಿಸಿದ್ದರು. ಬಿಗ್ ಮನೆಯಲ್ಲಿ 3 ಗಂಟೆಗಳ ಕಾಲ ಕಳೆಯುವ ಮೂಲಕ ಸ್ಪರ್ಧಿಗಳಿಗೆ ಸ್ಪೂರ್ತಿ ತುಂಬಿದ್ದರು. ಪ್ರದೀಪ್ ಈಶ್ವರ್ ಅವರ ಎಂಟ್ರಿಗೆ ರಾಜಕೀಯ ರಂಗದಲ್ಲಿ ಕೋಲಾಹಲ ಎಬ್ಬಿಸಿದ್ದರೂ ಕೂಡ ಪ್ರೇಕ್ಷಕರಿಗೆ ಮನರಂಜನೆ ನೀಡಿತ್ತು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…