ಚಿತ್ರ ಮಂಜರಿ

ಬೇರೊಂದು ರೂಪದಲ್ಲಿ ಮತ್ತೆ ಜೇಡರ ಬಲೆ ತೆರೆ ಮೇಲೆ

ಬೆಂಗಳೂರು : ವರನಟ ಡಾ. ರಾಜ್‌ ಕುಮಾರ್‌ ಅಭಿನಯದ ಜೇಡರ ಬಲೆ ಸಿನಿಮಾವು ಮತ್ತೆ ಸುಮಾರು 54 ವರ್ಷಗಳ ನಂತರ ತೆರೆ ಮೇಲೆ ಕಾಣಿಸಿಕೊಳ್ಳಲಿದೆ, ಹೇಗಂತೀರಾ ಎಪ್ಪತ್ತರ ದಶಕಗಳ ಹಿಂದೆ ಹೆಸರುವಾಸಿಯಾದ ಸಿನಿಮಾಗಳ ಟೈಟಲ್​ಗಳನ್ನು ಹೊಸ ಚಿತ್ರಗಳಿಗೆ ಮರುಬಳಕೆ ಮಾಡುವುದು ಇತೀಚಿನ ದಿನಗಳಲ್ಲಿ ಸಾಕಷ್ಟು ಹೆಸರುವಾಸಿಯಾಗಿದೆ.ಇಂರಹದ್ದೇ ಮಾದರಿಯಲ್ಲಿ ಇದೀಗ ಖ್ಯಾತ ನಿರ್ದೇಶಕ ದೊರೆ ಭಗವಾನ್ ನಿರ್ದೇಶನದಲ್ಲಿ, ನಟ ಸಾರ್ವಭೌಮ ಡಾ. ರಾಜ್​​​ಕುಮಾರ್ ಹಾಗೂ ಜಯಂತಿ ಅವರ ಅಭಿನಯದಲ್ಲಿ ಮೂಡಿಬಂದಿದ್ದ ಜೇಡರ ಬಲೆ ಸಿನಿಮಾದ ಹೆಸರನ್ನು ತೆಗೆದುಕೊಂಡು ಖ್ಯಾತ ಉದ್ಯಮಿ ವಿಕಾಸ್ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಿದ್ವಿಕ್ ಪ್ರೊಡಕ್ಷನ್ ಎಂಬ ನೂತನ ನಿರ್ಮಾಣ ಸಂಸ್ಥೆಯ ಲಾಂಛನದಲ್ಲಿ ಜೇಡರಬಲೆ ನಿರ್ಮಾಣ ಮಾಡಲು ಸಜ್ಜಾಗಿದ್ದಾರೆ. ಮಂಗಳವಾರ ರಜಾದಿನ ಚಿತ್ರ ನಿರ್ದೇಶಿಸಿದ್ದ ಯುವಿನ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

 

andolanait

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

9 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

9 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

9 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

9 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

9 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

10 hours ago