ಚಿತ್ರ ಮಂಜರಿ

ಬೇರೊಂದು ರೂಪದಲ್ಲಿ ಮತ್ತೆ ಜೇಡರ ಬಲೆ ತೆರೆ ಮೇಲೆ

ಬೆಂಗಳೂರು : ವರನಟ ಡಾ. ರಾಜ್‌ ಕುಮಾರ್‌ ಅಭಿನಯದ ಜೇಡರ ಬಲೆ ಸಿನಿಮಾವು ಮತ್ತೆ ಸುಮಾರು 54 ವರ್ಷಗಳ ನಂತರ ತೆರೆ ಮೇಲೆ ಕಾಣಿಸಿಕೊಳ್ಳಲಿದೆ, ಹೇಗಂತೀರಾ ಎಪ್ಪತ್ತರ ದಶಕಗಳ ಹಿಂದೆ ಹೆಸರುವಾಸಿಯಾದ ಸಿನಿಮಾಗಳ ಟೈಟಲ್​ಗಳನ್ನು ಹೊಸ ಚಿತ್ರಗಳಿಗೆ ಮರುಬಳಕೆ ಮಾಡುವುದು ಇತೀಚಿನ ದಿನಗಳಲ್ಲಿ ಸಾಕಷ್ಟು ಹೆಸರುವಾಸಿಯಾಗಿದೆ.ಇಂರಹದ್ದೇ ಮಾದರಿಯಲ್ಲಿ ಇದೀಗ ಖ್ಯಾತ ನಿರ್ದೇಶಕ ದೊರೆ ಭಗವಾನ್ ನಿರ್ದೇಶನದಲ್ಲಿ, ನಟ ಸಾರ್ವಭೌಮ ಡಾ. ರಾಜ್​​​ಕುಮಾರ್ ಹಾಗೂ ಜಯಂತಿ ಅವರ ಅಭಿನಯದಲ್ಲಿ ಮೂಡಿಬಂದಿದ್ದ ಜೇಡರ ಬಲೆ ಸಿನಿಮಾದ ಹೆಸರನ್ನು ತೆಗೆದುಕೊಂಡು ಖ್ಯಾತ ಉದ್ಯಮಿ ವಿಕಾಸ್ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಿದ್ವಿಕ್ ಪ್ರೊಡಕ್ಷನ್ ಎಂಬ ನೂತನ ನಿರ್ಮಾಣ ಸಂಸ್ಥೆಯ ಲಾಂಛನದಲ್ಲಿ ಜೇಡರಬಲೆ ನಿರ್ಮಾಣ ಮಾಡಲು ಸಜ್ಜಾಗಿದ್ದಾರೆ. ಮಂಗಳವಾರ ರಜಾದಿನ ಚಿತ್ರ ನಿರ್ದೇಶಿಸಿದ್ದ ಯುವಿನ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

 

andolanait

Recent Posts

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

42 mins ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

2 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

2 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

4 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

4 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

5 hours ago