ಬೆಂಗಳೂರು : ವರನಟ ಡಾ. ರಾಜ್ ಕುಮಾರ್ ಅಭಿನಯದ ಜೇಡರ ಬಲೆ ಸಿನಿಮಾವು ಮತ್ತೆ ಸುಮಾರು 54 ವರ್ಷಗಳ ನಂತರ ತೆರೆ ಮೇಲೆ ಕಾಣಿಸಿಕೊಳ್ಳಲಿದೆ, ಹೇಗಂತೀರಾ ಎಪ್ಪತ್ತರ ದಶಕಗಳ ಹಿಂದೆ ಹೆಸರುವಾಸಿಯಾದ ಸಿನಿಮಾಗಳ ಟೈಟಲ್ಗಳನ್ನು ಹೊಸ ಚಿತ್ರಗಳಿಗೆ ಮರುಬಳಕೆ ಮಾಡುವುದು ಇತೀಚಿನ ದಿನಗಳಲ್ಲಿ ಸಾಕಷ್ಟು ಹೆಸರುವಾಸಿಯಾಗಿದೆ.ಇಂರಹದ್ದೇ ಮಾದರಿಯಲ್ಲಿ ಇದೀಗ ಖ್ಯಾತ ನಿರ್ದೇಶಕ ದೊರೆ ಭಗವಾನ್ ನಿರ್ದೇಶನದಲ್ಲಿ, ನಟ ಸಾರ್ವಭೌಮ ಡಾ. ರಾಜ್ಕುಮಾರ್ ಹಾಗೂ ಜಯಂತಿ ಅವರ ಅಭಿನಯದಲ್ಲಿ ಮೂಡಿಬಂದಿದ್ದ ಜೇಡರ ಬಲೆ ಸಿನಿಮಾದ ಹೆಸರನ್ನು ತೆಗೆದುಕೊಂಡು ಖ್ಯಾತ ಉದ್ಯಮಿ ವಿಕಾಸ್ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಿದ್ವಿಕ್ ಪ್ರೊಡಕ್ಷನ್ ಎಂಬ ನೂತನ ನಿರ್ಮಾಣ ಸಂಸ್ಥೆಯ ಲಾಂಛನದಲ್ಲಿ ಜೇಡರಬಲೆ ನಿರ್ಮಾಣ ಮಾಡಲು ಸಜ್ಜಾಗಿದ್ದಾರೆ. ಮಂಗಳವಾರ ರಜಾದಿನ ಚಿತ್ರ ನಿರ್ದೇಶಿಸಿದ್ದ ಯುವಿನ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…