ಬೆಂಗಳೂರು : ವರನಟ ಡಾ. ರಾಜ್ ಕುಮಾರ್ ಅಭಿನಯದ ಜೇಡರ ಬಲೆ ಸಿನಿಮಾವು ಮತ್ತೆ ಸುಮಾರು 54 ವರ್ಷಗಳ ನಂತರ ತೆರೆ ಮೇಲೆ ಕಾಣಿಸಿಕೊಳ್ಳಲಿದೆ, ಹೇಗಂತೀರಾ ಎಪ್ಪತ್ತರ ದಶಕಗಳ ಹಿಂದೆ ಹೆಸರುವಾಸಿಯಾದ ಸಿನಿಮಾಗಳ ಟೈಟಲ್ಗಳನ್ನು ಹೊಸ ಚಿತ್ರಗಳಿಗೆ ಮರುಬಳಕೆ ಮಾಡುವುದು ಇತೀಚಿನ ದಿನಗಳಲ್ಲಿ ಸಾಕಷ್ಟು ಹೆಸರುವಾಸಿಯಾಗಿದೆ.ಇಂರಹದ್ದೇ ಮಾದರಿಯಲ್ಲಿ ಇದೀಗ ಖ್ಯಾತ ನಿರ್ದೇಶಕ ದೊರೆ ಭಗವಾನ್ ನಿರ್ದೇಶನದಲ್ಲಿ, ನಟ ಸಾರ್ವಭೌಮ ಡಾ. ರಾಜ್ಕುಮಾರ್ ಹಾಗೂ ಜಯಂತಿ ಅವರ ಅಭಿನಯದಲ್ಲಿ ಮೂಡಿಬಂದಿದ್ದ ಜೇಡರ ಬಲೆ ಸಿನಿಮಾದ ಹೆಸರನ್ನು ತೆಗೆದುಕೊಂಡು ಖ್ಯಾತ ಉದ್ಯಮಿ ವಿಕಾಸ್ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಿದ್ವಿಕ್ ಪ್ರೊಡಕ್ಷನ್ ಎಂಬ ನೂತನ ನಿರ್ಮಾಣ ಸಂಸ್ಥೆಯ ಲಾಂಛನದಲ್ಲಿ ಜೇಡರಬಲೆ ನಿರ್ಮಾಣ ಮಾಡಲು ಸಜ್ಜಾಗಿದ್ದಾರೆ. ಮಂಗಳವಾರ ರಜಾದಿನ ಚಿತ್ರ ನಿರ್ದೇಶಿಸಿದ್ದ ಯುವಿನ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…