ಚಿತ್ರ ಮಂಜರಿ

ಕನ್ನಡ ಚಿತ್ರರಂಗದ ಹಿರಿಯ ನಟ ಮನದೀಪ್ ರಾಯ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಾಸ್ಯ ನಟ ಮನದೀಪ್ ರಾಯ್ (74) ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್‌ ರಾಯ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚೇತರಿಕೆ ಬಳಿಕ ಮನೆಗೆ ವಾಪಸ್‌ ಆಗಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.

500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ: 
1949ರಲ್ಲಿ ಜನಿಸಿದ ಮನದೀಪ್‌ ರಾಯ್‌ ಹಲವು ದಶಕಗಳಿಂದ ಹಾಸ್ಯ ಕಲಾವಿದರಾಗಿ ರಂಜಿಸಿದ್ದಾರೆ. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು ಇವರು. ಬೆಳದಿಂಗಳ ಬಾಲೆ, ಆಪ್ತರಕ್ಷಕ, ಪುಷ್ಪಕ ವಿಮಾನ, ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ , ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪಾ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ.ರಾಜ್ ಕುಮಾರ್ ಅವರಿಂದ ಹಿಡಿದು ಹೊಸ ಕಿರಿಯ ಕಲಾವಿದರೊಂದಿಗೆ ಎಲ್ಲಾ ದಿಗ್ಗಜರ ಜೊತೆಯೂ ನಟಿಸಿರುವ ಹೆಗ್ಗಳಿಕೆ ಇವರದ್ದು.

ರಂಗಭೂಮಿ ಕಲಾವಿದರೂ ಆಗಿದ್ದ ಮನದೀಪ್‌ ರಾಯ್‌ ಪೋಷಕ ಪಾತ್ರದಲ್ಲಿ ಖ್ಯಾತಿ ಪಡೆದಿದ್ದರು.

andolanait

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

7 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

8 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

8 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

8 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

8 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

8 hours ago