ಕಾಂತಾರ ಪ್ರದರ್ಶನಕ್ಕೆ ತಡೆಹಾಕುವಂತೆ ಮಂಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ
ಮಂಗಳೂರು : ಕಾಂತಾರ ಸಿನಿಮಾ ಬಿಡುಗಡೆಯಾಗಿ 50 ದಿನಗಳೇ ಕಳೆದಿವೆ ಈ ನಡುವೆ, ಅಂತೆಯೇ ಈ ಸಿನಿಮಾ ಕುರಿತು ಸಾಕಷ್ಟು ಪರ -ವಿರೋಧಗಳು ವ್ಯಕ್ತವಾಗುತ್ತಲೇ ಇದೀಗ ಕಾಂತಾರ ಸಿನಿಮಾದಲ್ಲಿ ದಲಿತ ಸಮುದಾಯ ಮತ್ತು ಮಹಿಳೆಯರನ್ನು ಅವಹೇಳನ ಕಾರಿಯಾಗಿ ಬಿಂಬಿಸಲಾಗಿದೆ ಎಂದು ಸಮತಾ ಸೈನಿಕ ದಳ ಮಂಗಳೂರು, ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ ಮಾಡಿಕೊಂಡಿದೆ.
ಈ ಸಂಬಂಧ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಸಮತಾ ಸೈನಿಕ ದಳ, ‘ಇದೊಂದು ಉತ್ತಮ ಸಿನಿಮಾ ಮತ್ತು ಕಲಾವಿದರು ಚೆನ್ನಾಗಿ ಅಭಿನಯಿಸಿದ್ದಾರೆ. ಆದರೆ, ಈ ಸಿನಿಮಾದಲ್ಲಿ ಕೆಲವು ತಪ್ಪುಗಳು ಆಗಿವೆ. ಅವುಗಳನ್ನು ಸರಿಪಡಿಸಿಕೊಳ್ಳಬೇಕು. ಮಹಿಳೆಯರನ್ನು ಅವಮಾನಿಸಲಾಗಿದೆ, ಯುವಕರನ್ನು ಪೋಲಿಗಳು ಎನ್ನುವಂತೆ ತೋರಿಸಲಾಗಿದೆ. ದಲಿತ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ. ದೈವರಾಧಾನೆ ಹೆಸರಿನಲ್ಲಿ ಹಿಂಸೆಯನ್ನೂ ಪ್ರಚೋದಿಸಲಾಗಿದೆ’ ಎಂದು ಆರೋಪವನ್ನು ಮಾಡಲಾಗಿದೆ.
ಅಮರಾವತಿ : ಹಿಂದಿನ ವೈಎಸ್ಆರ್ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…