ಕಾಂತಾರ ಪ್ರದರ್ಶನಕ್ಕೆ ತಡೆಹಾಕುವಂತೆ ಮಂಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ
ಮಂಗಳೂರು : ಕಾಂತಾರ ಸಿನಿಮಾ ಬಿಡುಗಡೆಯಾಗಿ 50 ದಿನಗಳೇ ಕಳೆದಿವೆ ಈ ನಡುವೆ, ಅಂತೆಯೇ ಈ ಸಿನಿಮಾ ಕುರಿತು ಸಾಕಷ್ಟು ಪರ -ವಿರೋಧಗಳು ವ್ಯಕ್ತವಾಗುತ್ತಲೇ ಇದೀಗ ಕಾಂತಾರ ಸಿನಿಮಾದಲ್ಲಿ ದಲಿತ ಸಮುದಾಯ ಮತ್ತು ಮಹಿಳೆಯರನ್ನು ಅವಹೇಳನ ಕಾರಿಯಾಗಿ ಬಿಂಬಿಸಲಾಗಿದೆ ಎಂದು ಸಮತಾ ಸೈನಿಕ ದಳ ಮಂಗಳೂರು, ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ ಮಾಡಿಕೊಂಡಿದೆ.
ಈ ಸಂಬಂಧ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಸಮತಾ ಸೈನಿಕ ದಳ, ‘ಇದೊಂದು ಉತ್ತಮ ಸಿನಿಮಾ ಮತ್ತು ಕಲಾವಿದರು ಚೆನ್ನಾಗಿ ಅಭಿನಯಿಸಿದ್ದಾರೆ. ಆದರೆ, ಈ ಸಿನಿಮಾದಲ್ಲಿ ಕೆಲವು ತಪ್ಪುಗಳು ಆಗಿವೆ. ಅವುಗಳನ್ನು ಸರಿಪಡಿಸಿಕೊಳ್ಳಬೇಕು. ಮಹಿಳೆಯರನ್ನು ಅವಮಾನಿಸಲಾಗಿದೆ, ಯುವಕರನ್ನು ಪೋಲಿಗಳು ಎನ್ನುವಂತೆ ತೋರಿಸಲಾಗಿದೆ. ದಲಿತ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ. ದೈವರಾಧಾನೆ ಹೆಸರಿನಲ್ಲಿ ಹಿಂಸೆಯನ್ನೂ ಪ್ರಚೋದಿಸಲಾಗಿದೆ’ ಎಂದು ಆರೋಪವನ್ನು ಮಾಡಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…