ಚಿತ್ರ ಮಂಜರಿ

ʼಕಾಂತಾರʼ ನೋಡಿ ತುಂಬಾ ಕಲಿತೆ : ಹೃತಿಕ್ ರೋಷನ್

ಬೆಂಗಳೂರು :  ಕನ್ನಡದಲ್ಲಿ ಇತೀಚಿಗೆ ಮನೆಮಾತಾದ ಚಿತ್ರ `ಕಾಂತಾರ’ ಸಿನಿಮಾವನ್ನು ಬಾಲಿವುಡ್ ಸೂಪರ್ ಸ್ಟಾರ್  ಹೃತಿಕ್ ರೋಷನ್‌ ಅವರು ಹಾಡಿ ಹೊಗಳಿದ್ದಾರೆ.
ಹೌದು, ಈ ಬಗ್ಗೆ ಟ್ವೀಟರ್‌ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು `ಕಾಂತಾರ’ ಕ್ಲೈಮ್ಯಾಕ್ಸ್ ಸಖತ್ ಇಷ್ಟವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಿಷಬ್ ನಟನೆ, ನಿರ್ದೇಶನದ `ಕಾಂತಾರ’ ಸಿನಿಮಾ ಹವಾ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ಒಟಿಟಿಯಲ್ಲಿ ಕೂಡ ಸಿನಿಮಾ ಸಂಚಲನ ಮೂಡಿಸುತ್ತಿದೆ. ಇದೀಗ `ಕಾಂತಾರ’ ಚಿತ್ರವನ್ನು ಬಿಟೌನ್ ಸ್ಟಾರ್ ಹೃತಿಕ್ ರೋಷನ್ ನೋಡಿ ಭೇಷ್ ಎಂದಿದ್ದಾರೆ. ಸಿನಿಮಾ ಬಗೆಗಿನ ಭಾವನೆಯನ್ನ ನಟ ಖುಷಿಯಿಂದ ಹೇಳಿಕೊಂಡಿದ್ದಾರೆ.

ಕಾಂತಾರ’ ಸಿನಿಮಾವನ್ನು ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ. ರಿಷಬ್ ಶೆಟ್ಟಿ ಅವರಿಂದಾಗಿ ಈ ಸಿನಿಮಾ ಅಸಾಧಾರಣ ಎನಿಸಿಕೊಂಡಿದೆ. ನಿರೂಪಣೆ, ನಟನೆ ಮತ್ತು ನಿರ್ದೇಶನ ಅತ್ಯುತ್ತಮವಾಗಿದೆ. ಕ್ಲೈಮ್ಯಾಕ್ಸ್‌ನಲ್ಲಿ ಕಂಡ ಬದಲಾವಣೆಯಿಂದ ನನಗೆ ರೋಮಾಂಚನ ಆಯಿತು. ಇಡೀ ತಂಡಕ್ಕೆ ನನ್ನ ಗೌರವ ಮತ್ತು ಅಭಿನಂದನೆಗಳು’ ಎಂದು ಹೃತಿಕ್ ರೋಷನ್ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ರಿಷಬ್ ತಂಡದ ವಿಭಿನ್ನ ಪ್ರಯತ್ನವನ್ನ ಹಾಡಿ ಹೊಗಳಿದ್ದಾರೆ. ಹೃತಿಕ್‌ ರೋಷನ್‌ಗೆ ಪ್ರತಿಯುತ್ತರವಾಗಿ ರಿಷಬ್ ಕೂಡ ಧನ್ಯವಾದಗಳು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

andolanait

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

40 mins ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

42 mins ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

44 mins ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

47 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

50 mins ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

59 mins ago