ಚಿತ್ರ ಮಂಜರಿ

ಕಟೀಲು ಕ್ಷೇತ್ರದಲ್ಲಿ ನಟಿ ಸಪ್ತಮಿ ಗೌಡ ಪೂಜೆ

ಮಂಗಳೂರು: ದೇಶಾದ್ಯಂತ ಭರ್ಜರಿ ಯಶಸ್ಸು ಗಳಿಸಿದ ‘ಕಾಂತಾರ’ ಸಿನಿಮಾದ ನಾಯಕಿ ಸಪ್ತಮಿ ಗೌಡ ಅವರು ಮಂಗಳವಾರ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.  ಕಟೀಲು ಕ್ಷೇತ್ರದಲ್ಲಿ ಪ್ರತೀ ಮಂಗಳವಾರ ಮತ್ತು ಶುಕ್ರವಾರ ನಡೆಯುವ ಹೂವಿನ ಪೂಜೆ  ಪ್ರಸಿದ್ಧಿ ಪಡೆದಿದೆ.

ಕಾಂತಾರ ಸಪ್ತಮಿ ಗೌಡ  ಅವರ ಎರಡನೇ ಸಿನಿಮಾ. ಈ ಚಿತ್ರದ ಮೂಲಕ ದೇಶಾದ್ಯಂತ ಜನಪ್ತಿಯತೆ ಪಡೆದ ಅವರು  ಮುಂದಿನ ಸಿನಿಮಾದ ಕೆಲಸಗಳು ಆರಂಭ ಆಗುವುದಕ್ಕೂ ಮುನ್ನ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಭೇಟಿಯ ವೇಳೆ ಅವರರ ತಾಯಿ ಸೇರಿದಂತೆ  ಕುಟುಂಬ ವರ್ಗದವರು ಸಾಥ್ ನೀಡಿದರು.

ತುಳುನಾಡಿನ ದೈವಾರಾಧನೆ ಬಗ್ಗೆ ನನಗೆ ಮೊದಲು ತಿಳಿದಿರಲಿಲ್ಲ. ಕಾಂತಾರ ಚಿತ್ರ ಮಾಡುವಾಗ ತಿಳಿಯಿತು ಎಂದು ಸಪ್ತಮಿ ಗೌಡ ತಿಳಿಸಿದರು. ದೇವಸ್ಥಾನಕ್ಕೆ ಭೇಟಿ ನೀಡಿದ ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.

andolanait

Recent Posts

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

3 hours ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

3 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

3 hours ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

4 hours ago

ಶೋಚನೀಯ ಸ್ಥಿತಿಯಲ್ಲಿ ಶತಮಾನ ದಾಟಿದ ಶಾಲೆ

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…

4 hours ago