ಮಂಗಳೂರು: ದೇಶಾದ್ಯಂತ ಭರ್ಜರಿ ಯಶಸ್ಸು ಗಳಿಸಿದ ‘ಕಾಂತಾರ’ ಸಿನಿಮಾದ ನಾಯಕಿ ಸಪ್ತಮಿ ಗೌಡ ಅವರು ಮಂಗಳವಾರ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕಟೀಲು ಕ್ಷೇತ್ರದಲ್ಲಿ ಪ್ರತೀ ಮಂಗಳವಾರ ಮತ್ತು ಶುಕ್ರವಾರ ನಡೆಯುವ ಹೂವಿನ ಪೂಜೆ ಪ್ರಸಿದ್ಧಿ ಪಡೆದಿದೆ.
ಕಾಂತಾರ ಸಪ್ತಮಿ ಗೌಡ ಅವರ ಎರಡನೇ ಸಿನಿಮಾ. ಈ ಚಿತ್ರದ ಮೂಲಕ ದೇಶಾದ್ಯಂತ ಜನಪ್ತಿಯತೆ ಪಡೆದ ಅವರು ಮುಂದಿನ ಸಿನಿಮಾದ ಕೆಲಸಗಳು ಆರಂಭ ಆಗುವುದಕ್ಕೂ ಮುನ್ನ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಭೇಟಿಯ ವೇಳೆ ಅವರರ ತಾಯಿ ಸೇರಿದಂತೆ ಕುಟುಂಬ ವರ್ಗದವರು ಸಾಥ್ ನೀಡಿದರು.
ತುಳುನಾಡಿನ ದೈವಾರಾಧನೆ ಬಗ್ಗೆ ನನಗೆ ಮೊದಲು ತಿಳಿದಿರಲಿಲ್ಲ. ಕಾಂತಾರ ಚಿತ್ರ ಮಾಡುವಾಗ ತಿಳಿಯಿತು ಎಂದು ಸಪ್ತಮಿ ಗೌಡ ತಿಳಿಸಿದರು. ದೇವಸ್ಥಾನಕ್ಕೆ ಭೇಟಿ ನೀಡಿದ ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…
ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…
ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…