ಮಂಗಳೂರು: ದೇಶಾದ್ಯಂತ ಭರ್ಜರಿ ಯಶಸ್ಸು ಗಳಿಸಿದ ‘ಕಾಂತಾರ’ ಸಿನಿಮಾದ ನಾಯಕಿ ಸಪ್ತಮಿ ಗೌಡ ಅವರು ಮಂಗಳವಾರ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕಟೀಲು ಕ್ಷೇತ್ರದಲ್ಲಿ ಪ್ರತೀ ಮಂಗಳವಾರ ಮತ್ತು ಶುಕ್ರವಾರ ನಡೆಯುವ ಹೂವಿನ ಪೂಜೆ ಪ್ರಸಿದ್ಧಿ ಪಡೆದಿದೆ.
ಕಾಂತಾರ ಸಪ್ತಮಿ ಗೌಡ ಅವರ ಎರಡನೇ ಸಿನಿಮಾ. ಈ ಚಿತ್ರದ ಮೂಲಕ ದೇಶಾದ್ಯಂತ ಜನಪ್ತಿಯತೆ ಪಡೆದ ಅವರು ಮುಂದಿನ ಸಿನಿಮಾದ ಕೆಲಸಗಳು ಆರಂಭ ಆಗುವುದಕ್ಕೂ ಮುನ್ನ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಭೇಟಿಯ ವೇಳೆ ಅವರರ ತಾಯಿ ಸೇರಿದಂತೆ ಕುಟುಂಬ ವರ್ಗದವರು ಸಾಥ್ ನೀಡಿದರು.
ತುಳುನಾಡಿನ ದೈವಾರಾಧನೆ ಬಗ್ಗೆ ನನಗೆ ಮೊದಲು ತಿಳಿದಿರಲಿಲ್ಲ. ಕಾಂತಾರ ಚಿತ್ರ ಮಾಡುವಾಗ ತಿಳಿಯಿತು ಎಂದು ಸಪ್ತಮಿ ಗೌಡ ತಿಳಿಸಿದರು. ದೇವಸ್ಥಾನಕ್ಕೆ ಭೇಟಿ ನೀಡಿದ ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…