ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿಗೆ ನೀಡಿದ್ದ ತಡೆಯಾಜ್ಞೆಯನ್ನು ಕೇರಳ ಸ್ಥಳಿಯ ಕೋರ್ಟ್ ತೆರುವು ಮಾಡಿದ್ದು ಹಾಡು ಬಳಕೆಗೆ ಅನುಮತಿ ನೀಡಿದೆ.
ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಭಾರಿ ಹಿನ್ನಡೆಯಾಗಿದ್ರೆ ಕಾಂತಾರತಂಡ ಗೆದ್ದು ಬೀಗಿದೆ. ವರಾಹ ರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಕೋಯಿಕ್ಕೋಡ್ ನ್ಯಾಯಾಲಯ ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು ತೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನೇ ವಜಾ ಮಾಡಿದೆ.
ಈ ಬಗ್ಗೆ ಹಾಡು ಬರೆದ ಶಶಿರಾಜ್ ರಾವ್ ಕವೂರ್ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…