ಚಿತ್ರ ಮಂಜರಿ

ಉಸಿರೇ ಉಸಿರೇ ಚಿತ್ರದಲ್ಲಿ ಕಿಚ್ಚ

ಎನ್‌ ಗೊಂಬೆ ಲಾಂಛನದಲ್ಲಿ ಪ್ರದೀಪ್‌ ಯಾದವ್‌ ನಿರ್ಮಾಣದ, ಸಿ ಎಂ ವಿಜಯ್‌ ನಿರ್ದೇಶನದ “ಉಸಿರೇ ಉಸಿರೇ’ ಚಿತ್ರದಲ್ಲಿ ನಟ ಸುದೀಪ್‌ ಅಭಿನಯಿಸುತ್ತಿದ್ದಾರೆ. ಸದ್ಯ ಈಗಾಗಲೇ ಉಸಿರೇ ಉಸಿರೇ ಚಿತ್ರಕ್ಕೆ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಸುದೀಪ್‌ ನಟಿಸುತ್ತಿದ್ದಾರೆ. ಕೊನೆಯ ಹಂತದ ಚಿತ್ರೀಕರಣ ಭರದಿಂದ ಸಾಗುತ್ತಿದೆ.
ರಾಜೀವ್‌ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್‌,ರಾಜೇಶ್‌ ನಟರಂಗ, ಆಲಿ,ಬ್ರಹ್ಮಾನಂದಮ್, ಸಾಧುಕೋಕಿಲ, ದೇವರಾಜ್‌, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ.ಸುದೀಪ್‌ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಿ.ಎಂ. ವಿಜಯ್‌ ನಿರ್ದೇಶನದ ಈ ಚಿತ್ರಕ್ಕೆ ಮನು ಬಿ ಕೆ ಛಾಯಾಗ್ರಹಣ, ಕೆ ಎಂ ಪ್ರಕಾಶ್‌ ಸಂಕಲನ, ಟೈಗರ್‌ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್‌ ಮತ್ತು ಹೈಟ್‌ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್‌ ಚಕ್ರವರ್ತಿ ಅವರ ಸಂಗೀತ ನಿರ್ದೇಶನ ಉಸಿರೇ ಉಸಿರೇ ಚಿತ್ರಕ್ಕಿದೆ.

lokesh

Recent Posts

ಮಹದೇಶ್ವರ ಬೆಟ್ಟದಲ್ಲಿ ಶೀಘ್ರದಲ್ಲಿ ಕಾಮಗಾರಿ ಪೂರ್ಣ: ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ: ಸಚಿವ ಕೆ ವೆಂಕಟೇಶ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ…

17 mins ago

ಬೆಂಗಳೂರು ಏರ್‌ಪೋರ್ಟ್‌ ಹಾಗೂ ರಾಮನಗರದಲ್ಲಿ 3 ಕೋಟಿಗೂ ಅಧಿಕ ಡ್ರಗ್ಸ್‌ ಜಪ್ತಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ಮೌಲ್ಯದ ಡ್ರಗ್ಸ್‌ ಅನ್ನು ಅಧಿಕಾರಿಗಳು…

27 mins ago

ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…

30 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರೆಯನ್ನು ಯಶಸ್ವಿಗೊಳಿಸಿ: ತಹಶೀಲ್ದಾರ್‌ ಚೈತ್ರಾ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು…

1 hour ago

ಓದುಗರ ಪತ್ರ: ವಿದ್ಯುತ್ ದರ ಏರಿಕೆ ಜನಸಾಮಾನ್ಯರಿಗೆ ಶಾಕ್

ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್‌ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ…

2 hours ago

ಓದುಗರ ಪತ್ರ: ಬೃಂದಾವನ: ಟಿಕೆಟ್ ಹಣ ವಾಪಸ್ ನೀಡಿ

ವಿಶ್ವವಿಖ್ಯಾತ ಕೆ ಆರ್‌ಎಸ್‌ನ ಬೃಂದಾವನ ಗಾರ್ಡನ್‌ನಲ್ಲಿ ಫೆ.೨೨ರ ಸಂಜೆ ಸಂಗೀತ ನೃತ್ಯ ಕಾರಂಜಿ ತಾಂತ್ರಿಕ ಕಾರಣದಿಂದ ಚಾಲನೆಗೊಳ್ಳದ ಕಾರಣ ಅಲ್ಲಿ…

2 hours ago