ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ ಎಂ ವಿಜಯ್ ನಿರ್ದೇಶನದ “ಉಸಿರೇ ಉಸಿರೇ’ ಚಿತ್ರದಲ್ಲಿ ನಟ ಸುದೀಪ್ ಅಭಿನಯಿಸುತ್ತಿದ್ದಾರೆ. ಸದ್ಯ ಈಗಾಗಲೇ ಉಸಿರೇ ಉಸಿರೇ ಚಿತ್ರಕ್ಕೆ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಸುದೀಪ್ ನಟಿಸುತ್ತಿದ್ದಾರೆ. ಕೊನೆಯ ಹಂತದ ಚಿತ್ರೀಕರಣ ಭರದಿಂದ ಸಾಗುತ್ತಿದೆ.
ರಾಜೀವ್ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್,ರಾಜೇಶ್ ನಟರಂಗ, ಆಲಿ,ಬ್ರಹ್ಮಾನಂದಮ್, ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ.ಸುದೀಪ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಿ.ಎಂ. ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಬಿ ಕೆ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿ ಅವರ ಸಂಗೀತ ನಿರ್ದೇಶನ ಉಸಿರೇ ಉಸಿರೇ ಚಿತ್ರಕ್ಕಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…