ಚಿತ್ರ ಮಂಜರಿ

ಉಸಿರೇ ಉಸಿರೇ ಚಿತ್ರದಲ್ಲಿ ಕಿಚ್ಚ

ಎನ್‌ ಗೊಂಬೆ ಲಾಂಛನದಲ್ಲಿ ಪ್ರದೀಪ್‌ ಯಾದವ್‌ ನಿರ್ಮಾಣದ, ಸಿ ಎಂ ವಿಜಯ್‌ ನಿರ್ದೇಶನದ “ಉಸಿರೇ ಉಸಿರೇ’ ಚಿತ್ರದಲ್ಲಿ ನಟ ಸುದೀಪ್‌ ಅಭಿನಯಿಸುತ್ತಿದ್ದಾರೆ. ಸದ್ಯ ಈಗಾಗಲೇ ಉಸಿರೇ ಉಸಿರೇ ಚಿತ್ರಕ್ಕೆ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಸುದೀಪ್‌ ನಟಿಸುತ್ತಿದ್ದಾರೆ. ಕೊನೆಯ ಹಂತದ ಚಿತ್ರೀಕರಣ ಭರದಿಂದ ಸಾಗುತ್ತಿದೆ.
ರಾಜೀವ್‌ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್‌,ರಾಜೇಶ್‌ ನಟರಂಗ, ಆಲಿ,ಬ್ರಹ್ಮಾನಂದಮ್, ಸಾಧುಕೋಕಿಲ, ದೇವರಾಜ್‌, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ.ಸುದೀಪ್‌ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಿ.ಎಂ. ವಿಜಯ್‌ ನಿರ್ದೇಶನದ ಈ ಚಿತ್ರಕ್ಕೆ ಮನು ಬಿ ಕೆ ಛಾಯಾಗ್ರಹಣ, ಕೆ ಎಂ ಪ್ರಕಾಶ್‌ ಸಂಕಲನ, ಟೈಗರ್‌ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್‌ ಮತ್ತು ಹೈಟ್‌ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್‌ ಚಕ್ರವರ್ತಿ ಅವರ ಸಂಗೀತ ನಿರ್ದೇಶನ ಉಸಿರೇ ಉಸಿರೇ ಚಿತ್ರಕ್ಕಿದೆ.

lokesh

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

7 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

9 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

10 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

10 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

11 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

11 hours ago