ಮುಂಬೈ ; ನಟಿ ನಯನತಾರಾ ಹಾಗೂ ಪತಿ ವಿಘ್ನೇಶ್ ಶಿವನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಭಿಮಾನಿಯೊಬ್ಬರ ವರ್ತನೆಯಿಂದ ನಟಿ ತಾಳ್ಮೆ ಕಳೆದುಕೊಂಡು ಮಾತನಾಡಿದ್ದಾರೆ.
ಇತ್ತೀಚಿಗೆ ಕುಂಭಕೋಣಂ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಪಂಗುನಿ ಉತಿರಮ್ ಹಬ್ಬದ ಸಂದರ್ಭದಲ್ಲಿ ಈ ದಂಪತಿ ಭಾಗಿಯಾಗಿದ್ದರು.
ಅಭಿಮಾನಿಗಳ ಗುಂಪು ಹೆಚ್ಚಾಗಿತ್ತು. ಅಭಿಮಾನಿಯೊಬ್ಬ ನಯನತಾರಾ ಅವರನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿಯಲು ಪ್ರಯತ್ನಿಸಿದ್ದಾನೆ. ಈ ವೇಳೆ ತಾಳ್ಮೆ ಕಳೆದುಕೊಂಡ ನಟಿ ಮೊಬೈಲ್ ಫೋನ್ನನ್ನು ಒಡೆದು ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಿಘ್ನೇಶ್ ಮತ್ತು ನಯನತಾರಾ ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದುಕೊಂಡಿದ್ದಾರೆ.
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…