ಚಿತ್ರ ಮಂಜರಿ

ಅದ್ದೂರಿ ಜೀ ಕುಟುಂಬ ಅವಾರ್ಡ್ಸ್‌: ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ

ಕಿರುತೆರೆ ವೀಕ್ಷಕರಿಗೆ ಸತತವಾಗಿ ವಿವಿಧ ಧಾರಾವಾಹಿ, ವಾರಾಂತ್ಯದಲ್ಲಿ ವಿಶೇಷ ಚಲನಚಿತ್ರಗಳು ಹಾಗೂ ರಿಯಾಲಿಟಿ ಶೋಗಳ ಮೂಲಕ ಮನರಂಜನೆ ನೀಡುತ್ತಾ ಬರುತ್ತಿರುವ ಕನ್ನಡದ ಅತಿ ಹೆಚ್ಚು ಟಿಆರ್‌ಪಿ ಗಳಿಸುವ ಮನರಂಜನಾ ವಾಹಿನಿ ಜೀ ಕನ್ನಡ ಇತ್ತೀಚೆಗಷ್ಟೆ ಜೀ ಕುಟುಂಬ ಅವಾರ್ಡ್ಸ್‌ ಕಾರ್ಯಕ್ರಮವನ್ನು ನಡೆಸಿದೆ.

ಈ ಕಾರ್ಯಕ್ರಮದಲ್ಲಿ ತಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳು ಹಾಗೂ ರಿಯಾಲಿಟಿ ಶೋಗಳ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಕಲಾವಿದರ ಹಾಗೂ ಧಾರಾವಾಹಿಗಳನ್ನು ಆರಿಸಿ ಪ್ರಶಸ್ತಿಯನ್ನು ನೀಡಿ ಪ್ರಶಂಸಿಸಲಾಗಿದೆ. ಇನ್ನು ಕಳೆದ ಕೆಲ ದಿನಗಳ ಹಿಂದೆ ವೀಕ್ಷಕರಿಗೆ ತಮ್ಮ ನೆಚ್ಚಿನ ಕಲಾವಿದರು ಹಾಗೂ ಕಾರ್ಯಕ್ರಮಗಳಿಗೆ ವೋಟ್‌ ಮಾಡಲು ಜೀ ವಾಹಿನಿ ವೋಟ್‌ ಪೋಲ್‌ ತೆರೆದಿತ್ತು.

ಹೀಗೆ ನಡೆದ ಜೀ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಯಾವ ಯಾವ ಕಲಾವಿದರು ಹಾಗೂ ಧಾರಾವಾಹಿಗಳಿಗೆ ಪ್ರಶಸ್ತಿ ದಕ್ಕಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ನೆಚ್ಚಿನ ನಾಯಕ ನಟ- ಗೌತಮ್.‌ ಅಮೃತಧಾರೆ
ಜೀ ಕನ್ನಡ ವರ್ಷದ ಉದಯೋನ್ಮುಖ ತಾರೆ- ಸಿಹಿ, ಸೀತಾ ರಾಮ ಧಾರಾವಾಹಿ
ಜನಪ್ರಿಯ ನಾಯಕ ನಟ- ಶ್ರೀರಾಮ, ಸೀತಾ ರಾಮ ಸೀರಿಯಲ್
ನೆಚ್ಚಿನ ಸೊಸೆ- ಲೀಲಾ, ಹಿಟ್ಲರ್‌ ಕಲ್ಯಾಣ ಸೀರಿಯಲ್
ನೆಚ್ಚಿನ ಹಾಸ್ಯ ಕಲಾವಿದ- ಆನಂದ್‌, ಅಮೃತಧಾರೆ ಸೀರಿಯಲ್
ನೆಚ್ಚಿನ ಸಹೋದರಿ- ಸುಮ, ಸ್ನೇಹಾ, ಸಹನಾ, ಪುಟ್ಟಕ್ಕನ ಮಕ್ಕಳು ಸೀರಿಯಲ್‌
ನೆಚ್ಚಿನ ಸ್ಟೈಲ್‌ ಐಕಾನ್‌ ಫೀಮೇಲ್‌- ಮಹಿಮಾ, ಅಮೃತಧಾರೆ ಸೀರಿಯಲ್
ಜನಪ್ರಿಯ ನಾಯಕ- ಕಂಠಿ, ಪುಟ್ಟಕ್ಕನ ಮಕ್ಕಳು ಸೀರಿಯಲ್
ನೆಚ್ಚಿನ ಸ್ನೇಹಿತ- ಅಶೋಕ, ಸೀತಾ ರಾಮ ಸೀರಿಯಲ್
ನೆಚ್ಚಿನ ರಿಯಾಲಿಟಿ ಶೋ- ಡಾನ್ಸ್‌ ಕರ್ನಾಟಕ ಡಾನ್ಸ್‌
ನೆಚ್ಚಿನ ನಾಯಕ ನಟ- ಶಿವಪ್ರಸಾದ್‌, ಭೂಮಿಗೆ ಬಂದ ಭಗವಂತ
ನೆಚ್ಚಿನ ಸಹೋದರ- ಜೀವನ್‌, ಅಮೃತಧಾರೆ
ನೆಚ್ಚಿನ ಅತ್ತೆ- ಸೀತಮ್ಮ, ಸತ್ಯ ಸೀರಿಯಲ್‌
ನೆಚ್ಚಿನ ಸೊಸೆ- ಸತ್ಯ, ಸತ್ಯ ಸೀರಿಯಲ್‌
ಜನಪ್ರಿಯ ಧಾರಾವಾಹಿ- ಸೀತಾರಾಮ
ನೆಚ್ಚಿನ ಆಂಕರ್-‌ ಕುರಿ ಪ್ರತಾಪ್
ನೆಚ್ಚಿನ ಜೋಡಿ- ಕಂಠಿ- ಸ್ನೇಹಾ, ಪುಟ್ಟಕ್ಕನ ಮಕ್ಕಳು
ನೆಚ್ಚಿನ ಮಾವ- ದತ್ತ, ಶ್ರೀರಸ್ತು ಶುಭಮಸ್ತು
ಜೀ ಕನ್ನಡದ ಹಿರಿಯ ಸದಸ್ಯ- ಆನಂದ ಗುರೂಜಿ, ಮಹರ್ಷಿವಾಣಿ
ಜನಪ್ರಿಯ ನಾಯಕ ನಟಿ- ಭೂಮಿಕಾ, ಅಮೃತಧಾರೆ
ನೆಚ್ಚಿನ ಅಳಿಯ- ಕಾರ್ತಿಕ್‌, ಸತ್ಯ
ಜೀ ಕನ್ನಡದ ಹೆಮ್ಮೆ- ಉಮಾಶ್ರೀ, ಪುಟ್ಟಕ್ಕನ ಮಕ್ಕಳು
ನೆಚ್ಚಿನ ಧಾರಾವಾಹಿ- ಪುಟ್ಟಕ್ಕನ ಮಕ್ಕಳು
ಜನಪ್ರಿಯ ನಾಯಕಿ ನಟಿ- ಸೀತಾ, ಸೀತಾ ರಾಮ
ನೆಚ್ಚಿನ ಆಂಕರ್-‌ ಶ್ವೇತಾ ಚೆಂಗಪ್ಪ
ಜನಪ್ರಿಯ ಆಂಕರ್‌- ಅನುಶ್ರೀ
ನೆಚ್ಚಿನ ನಾಯಕ ನಟಿ- ತುಳಸಿ, ಶ್ರೀರಸ್ತು ಶುಭಮಸ್ತು
ನೆಚ್ಚಿನ ನಾಯಕ ನಟಿ- ಗಿರಿಜಾ, ಭೂಮಿಗೆ ಬಂದ ಭಗವಂತ
ಜನಪ್ರಿಯ ಜೋಡಿ- ವೇದಾಂತ್‌ ಅಮೂಲ್ಯ, ಗಟ್ಟಿಮೇಳ

andolana

Recent Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

1 hour ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

3 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

4 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

5 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

5 hours ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

8 hours ago