ಚಿತ್ರ ಮಂಜರಿ

ಅದ್ದೂರಿ ಜೀ ಕುಟುಂಬ ಅವಾರ್ಡ್ಸ್‌: ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ

ಕಿರುತೆರೆ ವೀಕ್ಷಕರಿಗೆ ಸತತವಾಗಿ ವಿವಿಧ ಧಾರಾವಾಹಿ, ವಾರಾಂತ್ಯದಲ್ಲಿ ವಿಶೇಷ ಚಲನಚಿತ್ರಗಳು ಹಾಗೂ ರಿಯಾಲಿಟಿ ಶೋಗಳ ಮೂಲಕ ಮನರಂಜನೆ ನೀಡುತ್ತಾ ಬರುತ್ತಿರುವ ಕನ್ನಡದ ಅತಿ ಹೆಚ್ಚು ಟಿಆರ್‌ಪಿ ಗಳಿಸುವ ಮನರಂಜನಾ ವಾಹಿನಿ ಜೀ ಕನ್ನಡ ಇತ್ತೀಚೆಗಷ್ಟೆ ಜೀ ಕುಟುಂಬ ಅವಾರ್ಡ್ಸ್‌ ಕಾರ್ಯಕ್ರಮವನ್ನು ನಡೆಸಿದೆ.

ಈ ಕಾರ್ಯಕ್ರಮದಲ್ಲಿ ತಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳು ಹಾಗೂ ರಿಯಾಲಿಟಿ ಶೋಗಳ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಕಲಾವಿದರ ಹಾಗೂ ಧಾರಾವಾಹಿಗಳನ್ನು ಆರಿಸಿ ಪ್ರಶಸ್ತಿಯನ್ನು ನೀಡಿ ಪ್ರಶಂಸಿಸಲಾಗಿದೆ. ಇನ್ನು ಕಳೆದ ಕೆಲ ದಿನಗಳ ಹಿಂದೆ ವೀಕ್ಷಕರಿಗೆ ತಮ್ಮ ನೆಚ್ಚಿನ ಕಲಾವಿದರು ಹಾಗೂ ಕಾರ್ಯಕ್ರಮಗಳಿಗೆ ವೋಟ್‌ ಮಾಡಲು ಜೀ ವಾಹಿನಿ ವೋಟ್‌ ಪೋಲ್‌ ತೆರೆದಿತ್ತು.

ಹೀಗೆ ನಡೆದ ಜೀ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಯಾವ ಯಾವ ಕಲಾವಿದರು ಹಾಗೂ ಧಾರಾವಾಹಿಗಳಿಗೆ ಪ್ರಶಸ್ತಿ ದಕ್ಕಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ನೆಚ್ಚಿನ ನಾಯಕ ನಟ- ಗೌತಮ್.‌ ಅಮೃತಧಾರೆ
ಜೀ ಕನ್ನಡ ವರ್ಷದ ಉದಯೋನ್ಮುಖ ತಾರೆ- ಸಿಹಿ, ಸೀತಾ ರಾಮ ಧಾರಾವಾಹಿ
ಜನಪ್ರಿಯ ನಾಯಕ ನಟ- ಶ್ರೀರಾಮ, ಸೀತಾ ರಾಮ ಸೀರಿಯಲ್
ನೆಚ್ಚಿನ ಸೊಸೆ- ಲೀಲಾ, ಹಿಟ್ಲರ್‌ ಕಲ್ಯಾಣ ಸೀರಿಯಲ್
ನೆಚ್ಚಿನ ಹಾಸ್ಯ ಕಲಾವಿದ- ಆನಂದ್‌, ಅಮೃತಧಾರೆ ಸೀರಿಯಲ್
ನೆಚ್ಚಿನ ಸಹೋದರಿ- ಸುಮ, ಸ್ನೇಹಾ, ಸಹನಾ, ಪುಟ್ಟಕ್ಕನ ಮಕ್ಕಳು ಸೀರಿಯಲ್‌
ನೆಚ್ಚಿನ ಸ್ಟೈಲ್‌ ಐಕಾನ್‌ ಫೀಮೇಲ್‌- ಮಹಿಮಾ, ಅಮೃತಧಾರೆ ಸೀರಿಯಲ್
ಜನಪ್ರಿಯ ನಾಯಕ- ಕಂಠಿ, ಪುಟ್ಟಕ್ಕನ ಮಕ್ಕಳು ಸೀರಿಯಲ್
ನೆಚ್ಚಿನ ಸ್ನೇಹಿತ- ಅಶೋಕ, ಸೀತಾ ರಾಮ ಸೀರಿಯಲ್
ನೆಚ್ಚಿನ ರಿಯಾಲಿಟಿ ಶೋ- ಡಾನ್ಸ್‌ ಕರ್ನಾಟಕ ಡಾನ್ಸ್‌
ನೆಚ್ಚಿನ ನಾಯಕ ನಟ- ಶಿವಪ್ರಸಾದ್‌, ಭೂಮಿಗೆ ಬಂದ ಭಗವಂತ
ನೆಚ್ಚಿನ ಸಹೋದರ- ಜೀವನ್‌, ಅಮೃತಧಾರೆ
ನೆಚ್ಚಿನ ಅತ್ತೆ- ಸೀತಮ್ಮ, ಸತ್ಯ ಸೀರಿಯಲ್‌
ನೆಚ್ಚಿನ ಸೊಸೆ- ಸತ್ಯ, ಸತ್ಯ ಸೀರಿಯಲ್‌
ಜನಪ್ರಿಯ ಧಾರಾವಾಹಿ- ಸೀತಾರಾಮ
ನೆಚ್ಚಿನ ಆಂಕರ್-‌ ಕುರಿ ಪ್ರತಾಪ್
ನೆಚ್ಚಿನ ಜೋಡಿ- ಕಂಠಿ- ಸ್ನೇಹಾ, ಪುಟ್ಟಕ್ಕನ ಮಕ್ಕಳು
ನೆಚ್ಚಿನ ಮಾವ- ದತ್ತ, ಶ್ರೀರಸ್ತು ಶುಭಮಸ್ತು
ಜೀ ಕನ್ನಡದ ಹಿರಿಯ ಸದಸ್ಯ- ಆನಂದ ಗುರೂಜಿ, ಮಹರ್ಷಿವಾಣಿ
ಜನಪ್ರಿಯ ನಾಯಕ ನಟಿ- ಭೂಮಿಕಾ, ಅಮೃತಧಾರೆ
ನೆಚ್ಚಿನ ಅಳಿಯ- ಕಾರ್ತಿಕ್‌, ಸತ್ಯ
ಜೀ ಕನ್ನಡದ ಹೆಮ್ಮೆ- ಉಮಾಶ್ರೀ, ಪುಟ್ಟಕ್ಕನ ಮಕ್ಕಳು
ನೆಚ್ಚಿನ ಧಾರಾವಾಹಿ- ಪುಟ್ಟಕ್ಕನ ಮಕ್ಕಳು
ಜನಪ್ರಿಯ ನಾಯಕಿ ನಟಿ- ಸೀತಾ, ಸೀತಾ ರಾಮ
ನೆಚ್ಚಿನ ಆಂಕರ್-‌ ಶ್ವೇತಾ ಚೆಂಗಪ್ಪ
ಜನಪ್ರಿಯ ಆಂಕರ್‌- ಅನುಶ್ರೀ
ನೆಚ್ಚಿನ ನಾಯಕ ನಟಿ- ತುಳಸಿ, ಶ್ರೀರಸ್ತು ಶುಭಮಸ್ತು
ನೆಚ್ಚಿನ ನಾಯಕ ನಟಿ- ಗಿರಿಜಾ, ಭೂಮಿಗೆ ಬಂದ ಭಗವಂತ
ಜನಪ್ರಿಯ ಜೋಡಿ- ವೇದಾಂತ್‌ ಅಮೂಲ್ಯ, ಗಟ್ಟಿಮೇಳ

andolana

Recent Posts

ತ್ರಿನೇಶ್ವರ ದೇವಾಲಯಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಭೇಟಿ

ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿ…

5 mins ago

ಮಹಾಶಿವರಾತ್ರಿ ಪ್ರಯುಕ್ತ ಅರಮನೆ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡು

ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡೇ ಹರಿದು…

11 mins ago

ಓದುಗರ ಪತ್ರ | ಹಟ್ಟಿ ಮಾರಮ್ಮ ದೇವಾಲಯಕ್ಕೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…

1 hour ago

ಓದುಗರ ಪತ್ರ | ಮಾದರಿ ಗ್ರಾಮ ಸೌಂದಾಳ

ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…

1 hour ago

ಓದುಗರ ಪತ್ರ | ಪಿಯುಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ

ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…

1 hour ago

ಓದುಗರ ಪತ್ರ | ಹೆಚ್ಚುವರಿ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…

2 hours ago