ಚಿತ್ರ ಮಂಜರಿ

ಅದ್ದೂರಿ ಜೀ ಕುಟುಂಬ ಅವಾರ್ಡ್ಸ್‌: ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ

ಕಿರುತೆರೆ ವೀಕ್ಷಕರಿಗೆ ಸತತವಾಗಿ ವಿವಿಧ ಧಾರಾವಾಹಿ, ವಾರಾಂತ್ಯದಲ್ಲಿ ವಿಶೇಷ ಚಲನಚಿತ್ರಗಳು ಹಾಗೂ ರಿಯಾಲಿಟಿ ಶೋಗಳ ಮೂಲಕ ಮನರಂಜನೆ ನೀಡುತ್ತಾ ಬರುತ್ತಿರುವ ಕನ್ನಡದ ಅತಿ ಹೆಚ್ಚು ಟಿಆರ್‌ಪಿ ಗಳಿಸುವ ಮನರಂಜನಾ ವಾಹಿನಿ ಜೀ ಕನ್ನಡ ಇತ್ತೀಚೆಗಷ್ಟೆ ಜೀ ಕುಟುಂಬ ಅವಾರ್ಡ್ಸ್‌ ಕಾರ್ಯಕ್ರಮವನ್ನು ನಡೆಸಿದೆ.

ಈ ಕಾರ್ಯಕ್ರಮದಲ್ಲಿ ತಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳು ಹಾಗೂ ರಿಯಾಲಿಟಿ ಶೋಗಳ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಕಲಾವಿದರ ಹಾಗೂ ಧಾರಾವಾಹಿಗಳನ್ನು ಆರಿಸಿ ಪ್ರಶಸ್ತಿಯನ್ನು ನೀಡಿ ಪ್ರಶಂಸಿಸಲಾಗಿದೆ. ಇನ್ನು ಕಳೆದ ಕೆಲ ದಿನಗಳ ಹಿಂದೆ ವೀಕ್ಷಕರಿಗೆ ತಮ್ಮ ನೆಚ್ಚಿನ ಕಲಾವಿದರು ಹಾಗೂ ಕಾರ್ಯಕ್ರಮಗಳಿಗೆ ವೋಟ್‌ ಮಾಡಲು ಜೀ ವಾಹಿನಿ ವೋಟ್‌ ಪೋಲ್‌ ತೆರೆದಿತ್ತು.

ಹೀಗೆ ನಡೆದ ಜೀ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಯಾವ ಯಾವ ಕಲಾವಿದರು ಹಾಗೂ ಧಾರಾವಾಹಿಗಳಿಗೆ ಪ್ರಶಸ್ತಿ ದಕ್ಕಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ನೆಚ್ಚಿನ ನಾಯಕ ನಟ- ಗೌತಮ್.‌ ಅಮೃತಧಾರೆ
ಜೀ ಕನ್ನಡ ವರ್ಷದ ಉದಯೋನ್ಮುಖ ತಾರೆ- ಸಿಹಿ, ಸೀತಾ ರಾಮ ಧಾರಾವಾಹಿ
ಜನಪ್ರಿಯ ನಾಯಕ ನಟ- ಶ್ರೀರಾಮ, ಸೀತಾ ರಾಮ ಸೀರಿಯಲ್
ನೆಚ್ಚಿನ ಸೊಸೆ- ಲೀಲಾ, ಹಿಟ್ಲರ್‌ ಕಲ್ಯಾಣ ಸೀರಿಯಲ್
ನೆಚ್ಚಿನ ಹಾಸ್ಯ ಕಲಾವಿದ- ಆನಂದ್‌, ಅಮೃತಧಾರೆ ಸೀರಿಯಲ್
ನೆಚ್ಚಿನ ಸಹೋದರಿ- ಸುಮ, ಸ್ನೇಹಾ, ಸಹನಾ, ಪುಟ್ಟಕ್ಕನ ಮಕ್ಕಳು ಸೀರಿಯಲ್‌
ನೆಚ್ಚಿನ ಸ್ಟೈಲ್‌ ಐಕಾನ್‌ ಫೀಮೇಲ್‌- ಮಹಿಮಾ, ಅಮೃತಧಾರೆ ಸೀರಿಯಲ್
ಜನಪ್ರಿಯ ನಾಯಕ- ಕಂಠಿ, ಪುಟ್ಟಕ್ಕನ ಮಕ್ಕಳು ಸೀರಿಯಲ್
ನೆಚ್ಚಿನ ಸ್ನೇಹಿತ- ಅಶೋಕ, ಸೀತಾ ರಾಮ ಸೀರಿಯಲ್
ನೆಚ್ಚಿನ ರಿಯಾಲಿಟಿ ಶೋ- ಡಾನ್ಸ್‌ ಕರ್ನಾಟಕ ಡಾನ್ಸ್‌
ನೆಚ್ಚಿನ ನಾಯಕ ನಟ- ಶಿವಪ್ರಸಾದ್‌, ಭೂಮಿಗೆ ಬಂದ ಭಗವಂತ
ನೆಚ್ಚಿನ ಸಹೋದರ- ಜೀವನ್‌, ಅಮೃತಧಾರೆ
ನೆಚ್ಚಿನ ಅತ್ತೆ- ಸೀತಮ್ಮ, ಸತ್ಯ ಸೀರಿಯಲ್‌
ನೆಚ್ಚಿನ ಸೊಸೆ- ಸತ್ಯ, ಸತ್ಯ ಸೀರಿಯಲ್‌
ಜನಪ್ರಿಯ ಧಾರಾವಾಹಿ- ಸೀತಾರಾಮ
ನೆಚ್ಚಿನ ಆಂಕರ್-‌ ಕುರಿ ಪ್ರತಾಪ್
ನೆಚ್ಚಿನ ಜೋಡಿ- ಕಂಠಿ- ಸ್ನೇಹಾ, ಪುಟ್ಟಕ್ಕನ ಮಕ್ಕಳು
ನೆಚ್ಚಿನ ಮಾವ- ದತ್ತ, ಶ್ರೀರಸ್ತು ಶುಭಮಸ್ತು
ಜೀ ಕನ್ನಡದ ಹಿರಿಯ ಸದಸ್ಯ- ಆನಂದ ಗುರೂಜಿ, ಮಹರ್ಷಿವಾಣಿ
ಜನಪ್ರಿಯ ನಾಯಕ ನಟಿ- ಭೂಮಿಕಾ, ಅಮೃತಧಾರೆ
ನೆಚ್ಚಿನ ಅಳಿಯ- ಕಾರ್ತಿಕ್‌, ಸತ್ಯ
ಜೀ ಕನ್ನಡದ ಹೆಮ್ಮೆ- ಉಮಾಶ್ರೀ, ಪುಟ್ಟಕ್ಕನ ಮಕ್ಕಳು
ನೆಚ್ಚಿನ ಧಾರಾವಾಹಿ- ಪುಟ್ಟಕ್ಕನ ಮಕ್ಕಳು
ಜನಪ್ರಿಯ ನಾಯಕಿ ನಟಿ- ಸೀತಾ, ಸೀತಾ ರಾಮ
ನೆಚ್ಚಿನ ಆಂಕರ್-‌ ಶ್ವೇತಾ ಚೆಂಗಪ್ಪ
ಜನಪ್ರಿಯ ಆಂಕರ್‌- ಅನುಶ್ರೀ
ನೆಚ್ಚಿನ ನಾಯಕ ನಟಿ- ತುಳಸಿ, ಶ್ರೀರಸ್ತು ಶುಭಮಸ್ತು
ನೆಚ್ಚಿನ ನಾಯಕ ನಟಿ- ಗಿರಿಜಾ, ಭೂಮಿಗೆ ಬಂದ ಭಗವಂತ
ಜನಪ್ರಿಯ ಜೋಡಿ- ವೇದಾಂತ್‌ ಅಮೂಲ್ಯ, ಗಟ್ಟಿಮೇಳ

andolana

Recent Posts

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

19 mins ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

1 hour ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

2 hours ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

2 hours ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

2 hours ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

3 hours ago