ಚಿತ್ರ ಮಂಜರಿ

ಅದ್ದೂರಿ ಜೀ ಕುಟುಂಬ ಅವಾರ್ಡ್ಸ್‌: ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ

ಕಿರುತೆರೆ ವೀಕ್ಷಕರಿಗೆ ಸತತವಾಗಿ ವಿವಿಧ ಧಾರಾವಾಹಿ, ವಾರಾಂತ್ಯದಲ್ಲಿ ವಿಶೇಷ ಚಲನಚಿತ್ರಗಳು ಹಾಗೂ ರಿಯಾಲಿಟಿ ಶೋಗಳ ಮೂಲಕ ಮನರಂಜನೆ ನೀಡುತ್ತಾ ಬರುತ್ತಿರುವ ಕನ್ನಡದ ಅತಿ ಹೆಚ್ಚು ಟಿಆರ್‌ಪಿ ಗಳಿಸುವ ಮನರಂಜನಾ ವಾಹಿನಿ ಜೀ ಕನ್ನಡ ಇತ್ತೀಚೆಗಷ್ಟೆ ಜೀ ಕುಟುಂಬ ಅವಾರ್ಡ್ಸ್‌ ಕಾರ್ಯಕ್ರಮವನ್ನು ನಡೆಸಿದೆ.

ಈ ಕಾರ್ಯಕ್ರಮದಲ್ಲಿ ತಮ್ಮ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳು ಹಾಗೂ ರಿಯಾಲಿಟಿ ಶೋಗಳ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಕಲಾವಿದರ ಹಾಗೂ ಧಾರಾವಾಹಿಗಳನ್ನು ಆರಿಸಿ ಪ್ರಶಸ್ತಿಯನ್ನು ನೀಡಿ ಪ್ರಶಂಸಿಸಲಾಗಿದೆ. ಇನ್ನು ಕಳೆದ ಕೆಲ ದಿನಗಳ ಹಿಂದೆ ವೀಕ್ಷಕರಿಗೆ ತಮ್ಮ ನೆಚ್ಚಿನ ಕಲಾವಿದರು ಹಾಗೂ ಕಾರ್ಯಕ್ರಮಗಳಿಗೆ ವೋಟ್‌ ಮಾಡಲು ಜೀ ವಾಹಿನಿ ವೋಟ್‌ ಪೋಲ್‌ ತೆರೆದಿತ್ತು.

ಹೀಗೆ ನಡೆದ ಜೀ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಯಾವ ಯಾವ ಕಲಾವಿದರು ಹಾಗೂ ಧಾರಾವಾಹಿಗಳಿಗೆ ಪ್ರಶಸ್ತಿ ದಕ್ಕಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ನೆಚ್ಚಿನ ನಾಯಕ ನಟ- ಗೌತಮ್.‌ ಅಮೃತಧಾರೆ
ಜೀ ಕನ್ನಡ ವರ್ಷದ ಉದಯೋನ್ಮುಖ ತಾರೆ- ಸಿಹಿ, ಸೀತಾ ರಾಮ ಧಾರಾವಾಹಿ
ಜನಪ್ರಿಯ ನಾಯಕ ನಟ- ಶ್ರೀರಾಮ, ಸೀತಾ ರಾಮ ಸೀರಿಯಲ್
ನೆಚ್ಚಿನ ಸೊಸೆ- ಲೀಲಾ, ಹಿಟ್ಲರ್‌ ಕಲ್ಯಾಣ ಸೀರಿಯಲ್
ನೆಚ್ಚಿನ ಹಾಸ್ಯ ಕಲಾವಿದ- ಆನಂದ್‌, ಅಮೃತಧಾರೆ ಸೀರಿಯಲ್
ನೆಚ್ಚಿನ ಸಹೋದರಿ- ಸುಮ, ಸ್ನೇಹಾ, ಸಹನಾ, ಪುಟ್ಟಕ್ಕನ ಮಕ್ಕಳು ಸೀರಿಯಲ್‌
ನೆಚ್ಚಿನ ಸ್ಟೈಲ್‌ ಐಕಾನ್‌ ಫೀಮೇಲ್‌- ಮಹಿಮಾ, ಅಮೃತಧಾರೆ ಸೀರಿಯಲ್
ಜನಪ್ರಿಯ ನಾಯಕ- ಕಂಠಿ, ಪುಟ್ಟಕ್ಕನ ಮಕ್ಕಳು ಸೀರಿಯಲ್
ನೆಚ್ಚಿನ ಸ್ನೇಹಿತ- ಅಶೋಕ, ಸೀತಾ ರಾಮ ಸೀರಿಯಲ್
ನೆಚ್ಚಿನ ರಿಯಾಲಿಟಿ ಶೋ- ಡಾನ್ಸ್‌ ಕರ್ನಾಟಕ ಡಾನ್ಸ್‌
ನೆಚ್ಚಿನ ನಾಯಕ ನಟ- ಶಿವಪ್ರಸಾದ್‌, ಭೂಮಿಗೆ ಬಂದ ಭಗವಂತ
ನೆಚ್ಚಿನ ಸಹೋದರ- ಜೀವನ್‌, ಅಮೃತಧಾರೆ
ನೆಚ್ಚಿನ ಅತ್ತೆ- ಸೀತಮ್ಮ, ಸತ್ಯ ಸೀರಿಯಲ್‌
ನೆಚ್ಚಿನ ಸೊಸೆ- ಸತ್ಯ, ಸತ್ಯ ಸೀರಿಯಲ್‌
ಜನಪ್ರಿಯ ಧಾರಾವಾಹಿ- ಸೀತಾರಾಮ
ನೆಚ್ಚಿನ ಆಂಕರ್-‌ ಕುರಿ ಪ್ರತಾಪ್
ನೆಚ್ಚಿನ ಜೋಡಿ- ಕಂಠಿ- ಸ್ನೇಹಾ, ಪುಟ್ಟಕ್ಕನ ಮಕ್ಕಳು
ನೆಚ್ಚಿನ ಮಾವ- ದತ್ತ, ಶ್ರೀರಸ್ತು ಶುಭಮಸ್ತು
ಜೀ ಕನ್ನಡದ ಹಿರಿಯ ಸದಸ್ಯ- ಆನಂದ ಗುರೂಜಿ, ಮಹರ್ಷಿವಾಣಿ
ಜನಪ್ರಿಯ ನಾಯಕ ನಟಿ- ಭೂಮಿಕಾ, ಅಮೃತಧಾರೆ
ನೆಚ್ಚಿನ ಅಳಿಯ- ಕಾರ್ತಿಕ್‌, ಸತ್ಯ
ಜೀ ಕನ್ನಡದ ಹೆಮ್ಮೆ- ಉಮಾಶ್ರೀ, ಪುಟ್ಟಕ್ಕನ ಮಕ್ಕಳು
ನೆಚ್ಚಿನ ಧಾರಾವಾಹಿ- ಪುಟ್ಟಕ್ಕನ ಮಕ್ಕಳು
ಜನಪ್ರಿಯ ನಾಯಕಿ ನಟಿ- ಸೀತಾ, ಸೀತಾ ರಾಮ
ನೆಚ್ಚಿನ ಆಂಕರ್-‌ ಶ್ವೇತಾ ಚೆಂಗಪ್ಪ
ಜನಪ್ರಿಯ ಆಂಕರ್‌- ಅನುಶ್ರೀ
ನೆಚ್ಚಿನ ನಾಯಕ ನಟಿ- ತುಳಸಿ, ಶ್ರೀರಸ್ತು ಶುಭಮಸ್ತು
ನೆಚ್ಚಿನ ನಾಯಕ ನಟಿ- ಗಿರಿಜಾ, ಭೂಮಿಗೆ ಬಂದ ಭಗವಂತ
ಜನಪ್ರಿಯ ಜೋಡಿ- ವೇದಾಂತ್‌ ಅಮೂಲ್ಯ, ಗಟ್ಟಿಮೇಳ

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

5 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

5 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

6 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

6 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

6 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago