ನವದೆಹಲಿ : ಆಸ್ಕರ್ಸ್ ಪ್ರಶಸ್ತಿಗೆ ಭಾರತದಿಂದ ಮಲಯಾಳಂ ಚಿತ್ರವಾದ ‘2018-Everyone is a Hero’ ಅಧಿಕೃತ ಪ್ರವೇಶ ಪಡೆದುಕೊಂಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
2018 ರಲ್ಲಿ ಕೇರಳಕ್ಕೆ ಅಪ್ಪಳಿಸಿದ ಪ್ರವಾಹದ ಕುರಿತಾದ ಚಿತ್ರವಾದ ʼ2018ʼ ವಿಮರ್ಶಾತ್ಮಕವಾಗಿಯೂ, ಬಾಕ್ಸ್ ಆಫೀಸಿನಲ್ಲೂ ಅದ್ಭುತ ಗೆಲುವು ಸಾಧಿಸಿತ್ತು.
ಆಂಟನಿ ಜೋಸೆಫ್ ನಿರ್ದೇಶನದ ಈ ಚಿತ್ರದಲ್ಲಿ ಟೊವಿನೋ ಥಾಮಸ್, ಕುಂಜಾಕೊ ಬೋಬನ್, ಆಸಿಫ್ ಅಲಿ, ವಿನೀತ್ ಶ್ರೀನಿವಾಸನ್, ನರೇನ್, ಲಾಲ್ ಮೊದಲಾದವರು ನಟಿಸಿದ್ದಾರೆ.
2018 ಈ ವರ್ಷ ಮೇ ತಿಂಗಳಲ್ಲಿ ಬಿಡುಗಡೆಯಾದ ಈ ಚಿತ್ರ ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆಯನ್ನು ಕಂಡ ಮಲಯಾಳಂ ಚಲನಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…