ನವದೆಹಲಿ : ಆಸ್ಕರ್ಸ್ ಪ್ರಶಸ್ತಿಗೆ ಭಾರತದಿಂದ ಮಲಯಾಳಂ ಚಿತ್ರವಾದ ‘2018-Everyone is a Hero’ ಅಧಿಕೃತ ಪ್ರವೇಶ ಪಡೆದುಕೊಂಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
2018 ರಲ್ಲಿ ಕೇರಳಕ್ಕೆ ಅಪ್ಪಳಿಸಿದ ಪ್ರವಾಹದ ಕುರಿತಾದ ಚಿತ್ರವಾದ ʼ2018ʼ ವಿಮರ್ಶಾತ್ಮಕವಾಗಿಯೂ, ಬಾಕ್ಸ್ ಆಫೀಸಿನಲ್ಲೂ ಅದ್ಭುತ ಗೆಲುವು ಸಾಧಿಸಿತ್ತು.
ಆಂಟನಿ ಜೋಸೆಫ್ ನಿರ್ದೇಶನದ ಈ ಚಿತ್ರದಲ್ಲಿ ಟೊವಿನೋ ಥಾಮಸ್, ಕುಂಜಾಕೊ ಬೋಬನ್, ಆಸಿಫ್ ಅಲಿ, ವಿನೀತ್ ಶ್ರೀನಿವಾಸನ್, ನರೇನ್, ಲಾಲ್ ಮೊದಲಾದವರು ನಟಿಸಿದ್ದಾರೆ.
2018 ಈ ವರ್ಷ ಮೇ ತಿಂಗಳಲ್ಲಿ ಬಿಡುಗಡೆಯಾದ ಈ ಚಿತ್ರ ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆಯನ್ನು ಕಂಡ ಮಲಯಾಳಂ ಚಲನಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…