ವಿದೇಶದಲ್ಲಿ ಚಿರು ರಾಯನ್‌ ಹೆಸರನ್ನು ಹಚ್ಚೆ ಹಾಕಿಸಿಕೊಂಡ ಮೇಘನಾ ರಾಜ್‌

ಕರ್ನಾಟಕದ ಬಹು ಭಾಷಾ ನಟಿ ಮೇಘನಾ ರಾಜ್‌ ಕ್ಯಾಲಿಫೋರ್ನಿಯಾದಲ್ಲಿಆಯೋಜಿಸಿಲಾಗಿದ್ದ ಫೆಸ್ಟಿವಲ್ ಆಫ್‌ ಗ್ಲೋಬ್‌ ಸಮಾರಂಭದಲ್ಲಿ ಭಾಗಿಯಾಗಿ FOG ಅವಾರ್ಡ್‌ ಪಡೆದಿದ್ದಾರೆ. more
ಕ್ಯಾಲಿಫೋರ್ನಿಯಾದಲ್ಲಿ ಆಯೋಜಿಸಿಲಾಗಿದ್ದ ಫೆಸ್ಟಿವಲ್ ಆಫ್‌ ಗ್ಲೋಬ್‌ ಸಮಾರಂಭದಲ್ಲಿ ಭಾಗಿಯಾಗಿ FOG ಅವಾರ್ಡ್‌ ಪಡೆದಿದ ಜೊತೆಗಾರರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆmore
ಲಾಸ್ ವೇಗಾಸ್‌ನಲ್ಲಿ ಹಚ್ಚೆ ಹಾಕಿಸಿಕೊಂಡ ಮೇಘನಾ ರಾಜ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಂದ ಆಪ್ತರಿಂದ ಮೆಚ್ಚುಗೆ ವ್ಯಕ್ತವಾಗಿದೆ.more
ಲಾಸ್‌ ವೇಗಾಸ್‌ ಟ್ರಿಪ್‌ನ ಎಂಜಾಯ್ ಮಾಡುತ್ತಿರುವ ಮೇಘನಾ ರಾಜ್‌ ಜನಪ್ರಿಯ ಸ್ಥಳಗಳಿಗೆ ಭೇಟಿ ನೀಡಿ ಸಮಯ ಕಳೆಯುತ್ತಿದ್ದಾರೆ. 'When the breeze agrees to be a part of your picture' ಎಂದು ಬರೆದುಕೊಂಡಿದ್ದಾರೆ.more
ಕ್ಯಾಲಿಫೋರ್ನಿಯಾದಲ್ಲಿ ಆಯೋಜಿಸಿಲಾಗಿದ್ದ ಫೆಸ್ಟಿವಲ್ ಆಫ್‌ ಗ್ಲೋಬ್‌ ಸಮಾರಂಭದಲ್ಲಿ ಭಾಗಿಯಾಗಿ ಮೇಘನ ರಾಜ್‌ FOG ಅವಾರ್ಡ್‌ನ ಪ್ರಮಾಣ ಪತ್ರmore
ಮೂರ್ನಾಲ್ಕು ದಿನಗಳು ವಿದೇಶದಲ್ಲಿ ಮೇಘನ ರಾಜ್‌ ಉಳಿದಿದ್ದಾರೆ
ಮೇಘನಾ ರಾಜ್‌ ತಮ್ಮ ಎಡಗೈ ಮೇಲೆ Chiru ಎಂದು ಬರೆಸಿಕೊಂಡು R ಅಕ್ಷರದಿಂದ ಕೆಳಗೆ Raayan ಎಂದು ಹಚ್ಚೆ ಹಾಕಿಸಿಕೊಂಡಿದ್ದಾರೆ. more
andolana

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

11 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

12 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

12 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

12 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

12 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

12 hours ago